ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

ಸಿದ್ದರಾಮಯ್ಯ ಬಣದ ಮೇಲೆ ಕಡಿಮೆಯಾಗದ ಸಿಟ್ಟು: ಹಲವು ಶಾಸಕರಿಗೆ ಡಿಕೆಶಿ ಶಾಕ್!

Published : Sep 19, 2022, 02:15 PM IST

ಭಾರತ್ ಜೋಡೋ ಯಾತ್ರೆ ಮಧ್ಯೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಿದ್ದರಾಮಯ್ಯನವರ ಬಣಕ್ಕೆ ಶಾಕ್ ಕೊಟ್ಟಿದ್ದಾರೆ. ಈ ಮೂಲಕ ಸಿದ್ದರಾಮಯ್ಯನವರ ಮೇಲೆ ಸಿಟ್ಟು ತೀರಿಸಿಕೊಳ್ಳುವುದಕ್ಕೆ ಮುಂದಾಗಿದ್ದಾರೆ.

ಬೆಂಗಳೂರು, (ಸೆಪ್ಟೆಂಬರ್.19): ಭಾರತ ಐಕ್ಯತಾ ಯಾತ್ರೆಯನ್ನು ರಾಜ್ಯದಲ್ಲಿ ಯಶಸ್ವಿಗೊಳಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಹಗಲಿರುಳು ಶ್ರಮಿಸುತ್ತಿದ್ದಾರೆ. ತಮ್ಮ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯ ಕ್ರೆಡಿಟ್‌ ಮೂಲಕ ಸಿದ್ದರಾಮೋತ್ಸವಕ್ಕೆ ಟಾಂಗ್ ಕೊಡಲು ಮುಂದಾಗಿದ್ದಾರೆ.

ಟಿಕೆಟ್ ಇಲ್ಲ ಎನ್ನುವ ಡಿಕೆಶಿ ವಾರ್ನಿಂಗ್‌ಗೆ ಹಲವು ಶಾಸಕರ ಅಸಮಾಧಾನ!

ಈ ಹಿನ್ನೆಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪೂರ್ವಭಾವಿ ಸಭೆಗಳಲ್ಲಿ ಸಿದ್ದರಾಮಯ್ಯನವರ ಬೆಂಬಲಿರನ್ನು ಕಡೆಗಾಣಿಸುತ್ತಿದ್ದಾರೆ. ಅಲ್ಲದೇ ಸಿದ್ದು ಬೆಂಬಲಿಗೆ ಟೀಮ್‌ಗೆ ಪರೋಕ್ಷವಾಗಿ ಎಚ್ಚರಿಕೆಗಳನ್ನು ಸಹ ನೀಡುತ್ತಿದ್ದಾರೆ. ಇಷ್ಟಾದರೂ ಡಿಕೆ ಶಿವಕುಮಾರ್‌ಗೆ ಸಿಟ್ಟು ಕಡಮೆಯಾಗುತ್ತಿಲ್ಲ.ಈ ಹಿನ್ನೆಲೆಯಲ್ಲಿ ಇನ್ನೊಂದು ಹೆಜ್ಜೆ ಮುಂದೆ ಹೋಗಿರುವ ಡಿಕೆ ಶಿವಕುಮಾರ್, ಸಿದ್ದು ಬಣದ ಶಾಸಕರಿಗೆ ಯಾವುದೇ ಸಮಿತಿಯ ಜವಾಬ್ದಾರಿ ನೀಡಲ್ಲ.

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more