BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

Published : Mar 10, 2024, 12:25 PM IST

ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ
ಬಿಜೆಪಿ ಪ್ರತಿಭಟನೆಗೆ ಡಿ.ಕೆ‌ ಶಿವಕುಮಾರ್ ಆಕ್ರೋಶ

ರಾಜ್ಯದಲ್ಲಿನ ಜಲಕ್ಷಾಮ(Water scarcity) ಖಂಡಿಸಿ ಬಿಜೆಪಿ(BJP) ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ(Drought Relief) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more