BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

Published : Mar 10, 2024, 12:25 PM IST

ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ
ಬಿಜೆಪಿ ಪ್ರತಿಭಟನೆಗೆ ಡಿ.ಕೆ‌ ಶಿವಕುಮಾರ್ ಆಕ್ರೋಶ

ರಾಜ್ಯದಲ್ಲಿನ ಜಲಕ್ಷಾಮ(Water scarcity) ಖಂಡಿಸಿ ಬಿಜೆಪಿ(BJP) ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ(Drought Relief) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
Read more