BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

Published : Mar 10, 2024, 12:25 PM IST

ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ
ಬಿಜೆಪಿ ಪ್ರತಿಭಟನೆಗೆ ಡಿ.ಕೆ‌ ಶಿವಕುಮಾರ್ ಆಕ್ರೋಶ

ರಾಜ್ಯದಲ್ಲಿನ ಜಲಕ್ಷಾಮ(Water scarcity) ಖಂಡಿಸಿ ಬಿಜೆಪಿ(BJP) ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ(Drought Relief) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
Read more