BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

BJP Protest: ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ ಕೊಡಿಸಿ ಧರಣಿ ಮಾಡಲಿ: ಡಿಕೆ ಶಿವಕುಮಾರ್‌

Published : Mar 10, 2024, 12:25 PM IST

ಮೊದಲು ಕೇಂದ್ರದಿಂದ ಬರ ಪರಿಹಾರ ಕೊಡಿಸಲಿ
ಅದನ್ನ ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ
ಬಿಜೆಪಿ ಪ್ರತಿಭಟನೆಗೆ ಡಿ.ಕೆ‌ ಶಿವಕುಮಾರ್ ಆಕ್ರೋಶ

ರಾಜ್ಯದಲ್ಲಿನ ಜಲಕ್ಷಾಮ(Water scarcity) ಖಂಡಿಸಿ ಬಿಜೆಪಿ(BJP) ಪ್ರತಿಭಟನೆ ಮಾಡಲು ಸಜ್ಜಾಗಿದೆ. ಇದಕ್ಕೆ ಡಿಸಿಎಂ ಡಿಕೆ ಶಿವಕುಮಾರ್‌(DK Shivakumar) ಲೇವಡಿ ಮಾಡಿದ್ದಾರೆ. ಬಿಜೆಪಿಗರಿಗೆ ಮಾನ, ಮಾರ್ಯಾದೆ ಇದ್ದರೇ, ಬರ ಪರಿಹಾರ(Drought Relief) ಕೊಡಿಸಲಿ. ಕೇಂದ್ರದಿಂದ ಬರ ಪರಿಹಾರ ಕೊಡಿಸಿದ ಬಳಿಕ ಧರಣಿ ಮಾಡಲಿ. ಅದನ್ನು ಬಿಟ್ಟು ಕಪಟ ನಾಟಕ ಆಡೋದನ್ನ ಬಿಡಲಿ ಎಂದು ಬಿಜೆಪಿ ಪ್ರತಿಭಟನೆಗೆ ಡಿ.ಕೆ. ಶಿವಕುಮಾರ್‌ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ವೀಕ್ಷಿಸಿ:  ನಾನು ಗೆದ್ದರೇ ಸಿದ್ದರಾಮಯ್ಯ ಸೀಟು ಅಲುಗಾಡುತ್ತೆ, ನನ್ನ ಸೋಲಿಸಲು ಆಗುವುದಿಲ್ಲ: ಪ್ರತಾಪ್‌ ಸಿಂಹ

21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
Read more