'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ..' ಗ್ಯಾರಂಟಿ ಬಗ್ಗೆ ಡಿಕೆಶಿ ಕೊಂಕು!

Published : May 20, 2023, 08:22 PM IST

ವಿಧಾನಸಭೆ ಚುನಾವಣೆಗೂ ಮುನ್ನ ಎಲ್ಲರಿಗೂ ಫ್ರೀ, ಎಲ್ಲರಿಗೂ ದುಡ್ಡು ಎಂದು ಹೇಳಿದ್ದ ಕಾಂಗ್ರೆಸ್‌ ಅಧಿಕಾರಕ್ಕೇರಿದ ಬಳಿಕ ವರಸೆ ಬದಲಾಯಿಸುವ ಲಕ್ಷಣ ತೋರಿದೆ. ಈ ನಡುವೆ ಡಿಕೆ ಶಿವಕುಮಾರ್ ಹೇಳಿರುವ ಮಾತು ವಿವಾದಕ್ಕೆ ಕಾರಣವಾಗಿದೆ

ಬೆಂಗಳೂರು (ಮೇ.20): ಗ್ಯಾರಂಟಿಗಳ ಮೇಲೆಯೆ ಅಧಿಕಾರ ಹಿಡಿದ ಕಾಂಗ್ರೆಸ್‌ ಪಕ್ಷ, ಶನಿವಾರ ನಡೆದ ಸರ್ಕಾರದ ಮೊದಲ ಕ್ಯಾಬಿನೆಟ್‌ ಸಭೆಯಲ್ಲಿ ತನ್ನೆಲ್ಲಾ ಗ್ಯಾರಂಟಿಗಳಿಗೆ ತಾತ್ವಿಕ ಒಪ್ಪಿಗೆ ನೀಡಿದೆ. ಮುಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಇದು ಜಾರಿಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ನಡುವೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹೇಳಿರುವ ಮಾತಿ ವಿವಾದಕ್ಕೆ ಕಾರಣವಾಗಿದೆ.

ಕ್ಯಾಬಿನೆಟ್‌ ಸಭೆ ಮುಗಿಸಿ ಗ್ಯಾರಂಟಿ ನಿರ್ಧಾರದ ಕುರಿತಾಗಿ ಘೋಷಣೆ ಮಾಡಲು ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ, 'ಬೀದಿಯಲ್ಲಿ ಹೋಗೋರಿಗೆಲ್ಲಾ ದುಡ್ಡು ಕೊಡೋಕ್ಕಾಗುತ್ತ' ಎಂದು ಮಾಧ್ಯಮದವರಿಗೆ ಕೊಂಕಾಗಿ ಪ್ರಶ್ನೆ ಮಾಡಿದ್ದಾರೆ. ಚುನಾವಣೆಯ ವೇಳೆ ಎಲ್ಲರಿಗೂ ಗ್ಯಾರಂಟಿ ಕೊಡೋದಾಗಿ ಸ್ವತಃ ಡಿಕೆ ಶಿವಕುಮಾರ್‌ ಅವರೇ ಹೇಳಿದ್ದರೆ, ಸುದ್ದಿಗೋಷ್ಠಿಯಲ್ಲಿ ಮಾತ್ರ ಎಲ್ಲಾ ವಿವರಗಳನ್ನು ಪಡೆದು ಅರ್ಹರಿಗೆ ಮಾತ್ರವೇ ಗ್ಯಾರಂಟಿ ನೀಡುವ ಮಾತನಾಡಿದ್ದಾರೆ.

ತಾತ್ವಿಕ ಒಪ್ಪಿಗೆಯ ಕಾಂಗ್ರೆಸ್‌ ಗ್ಯಾರಂಟಿಗೆ ಬೊಮ್ಮಾಯಿ ಟೀಕೆ 'ಮನಸ್ಸಿದ್ದರೆ ಮಾರ್ಗ, ಇಲ್ಲದೆ ಇದ್ದರೆ ನೆಪ'!

ಚುನಾವಣೆಯಲ್ಲಿ ನಿಮ್ಮ ಭಾಷಣದಲ್ಲಿ ಎಲ್ಲವೂ ಉಚಿತ ಅಂತಾ ಹೇಳಿದ್ರಲ್ಲ, ಅದೇನಾಯ್ತು ಎಂದು ಪತ್ರಕರ್ತರೊಬ್ಬರು ಕೇಳಿದ ಪ್ರಶ್ನೆಗೆ ಸ್ಪಷ್ಟವಾಗಿ ಉತ್ತರಿಸಿದ ಡಿಕೆ ಶಿವಕುಮಾರ್‌, 'ಅದೇ ಅದೇ..' ಎಂದು ಹೇಳುತ್ತಾ ಹಾರಿಕೆಯ ಉತ್ತರ ನೀಡಿದರು.

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more