ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

Published : Aug 20, 2022, 10:15 AM IST

ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಆ.20):  ಡಿ.ಕೆ.ಶಿವಕುಮಾರ್‌ ಇಂಧನ ಸಚಿವರಾಗಿದ್ದಾಗ ಒಳಒಪ್ಪಂದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ತಡ ಮಾಡದೆ ಸರ್ಕಾರ ತನಿಖೆ ಮಾಡಲಿ ಅಂತ ಸವಾಲ್‌ ಹಾಕಿದ್ದಾರೆ. ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ್ದಾರೆ. ಸಿಬಿಐ, ಇ.ಡಿ ಗಾದರೂ ವಹಿಸಿ ತನಿಖೆ ಮಾಡಲಿ, ಸರ್ಕಾರದವರು ನನ್ನ ಕಟ್ಟಿ ಹಾಕ್ತಾರಾ ಹಾಕಲಿ ಅಂತ ಹೇಳಿದ್ದಾರೆ. 

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more