ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

Published : Aug 20, 2022, 10:15 AM IST

ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಆ.20):  ಡಿ.ಕೆ.ಶಿವಕುಮಾರ್‌ ಇಂಧನ ಸಚಿವರಾಗಿದ್ದಾಗ ಒಳಒಪ್ಪಂದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ತಡ ಮಾಡದೆ ಸರ್ಕಾರ ತನಿಖೆ ಮಾಡಲಿ ಅಂತ ಸವಾಲ್‌ ಹಾಕಿದ್ದಾರೆ. ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ್ದಾರೆ. ಸಿಬಿಐ, ಇ.ಡಿ ಗಾದರೂ ವಹಿಸಿ ತನಿಖೆ ಮಾಡಲಿ, ಸರ್ಕಾರದವರು ನನ್ನ ಕಟ್ಟಿ ಹಾಕ್ತಾರಾ ಹಾಕಲಿ ಅಂತ ಹೇಳಿದ್ದಾರೆ. 

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more