ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

Published : Aug 20, 2022, 10:15 AM IST

ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಆ.20):  ಡಿ.ಕೆ.ಶಿವಕುಮಾರ್‌ ಇಂಧನ ಸಚಿವರಾಗಿದ್ದಾಗ ಒಳಒಪ್ಪಂದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ತಡ ಮಾಡದೆ ಸರ್ಕಾರ ತನಿಖೆ ಮಾಡಲಿ ಅಂತ ಸವಾಲ್‌ ಹಾಕಿದ್ದಾರೆ. ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ್ದಾರೆ. ಸಿಬಿಐ, ಇ.ಡಿ ಗಾದರೂ ವಹಿಸಿ ತನಿಖೆ ಮಾಡಲಿ, ಸರ್ಕಾರದವರು ನನ್ನ ಕಟ್ಟಿ ಹಾಕ್ತಾರಾ ಹಾಕಲಿ ಅಂತ ಹೇಳಿದ್ದಾರೆ. 

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more