ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

ಬರೀ ಹೇಳಿಕೆ ಬೇಡ, ಕೂಡ್ಲೇ ತನಿಖೆ ಮಾಡಿ, ಸಿಐಡಿ- ಇಡಿಗೆ ವಹಿಸಿ: ಸರ್ಕಾರಕ್ಕೆ ಡಿಕೆಶಿ ಸವಾಲ್

Published : Aug 20, 2022, 10:15 AM IST

ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ 

ಬೆಂಗಳೂರು(ಆ.20):  ಡಿ.ಕೆ.ಶಿವಕುಮಾರ್‌ ಇಂಧನ ಸಚಿವರಾಗಿದ್ದಾಗ ಒಳಒಪ್ಪಂದ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಡಿಕೆಶಿ, ತಡ ಮಾಡದೆ ಸರ್ಕಾರ ತನಿಖೆ ಮಾಡಲಿ ಅಂತ ಸವಾಲ್‌ ಹಾಕಿದ್ದಾರೆ. ಕೇವಲ ಸ್ಟೇಟ್ಮೆಂಟ್‌ ಮಾಡದೆ ತನಿಖೆಯನ್ನ ಮಾಡಲಿ, ಹಗ್ಗ, ಸರಪಳಿ ಬೇಕಿದ್ದರೆ ಕಳುಹಿಸುವೆ ಅಂತ ವ್ಯಂಗ್ಯವಾಡಿದ್ದಾರೆ. ಸಿಬಿಐ, ಇ.ಡಿ ಗಾದರೂ ವಹಿಸಿ ತನಿಖೆ ಮಾಡಲಿ, ಸರ್ಕಾರದವರು ನನ್ನ ಕಟ್ಟಿ ಹಾಕ್ತಾರಾ ಹಾಕಲಿ ಅಂತ ಹೇಳಿದ್ದಾರೆ. 

ಶ್ರೀಗಳ ಬಳಿ ನೋವು ತೋಡಿಕೊಂಡಿಲ್ಲ, ಘಟನೆ ಬಗ್ಗೆ ವಿವರಿಸಿದ್ದೇನೆ ಅಷ್ಟೇ: ಸಿದ್ದು

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
Read more