ನ.15ಕ್ಕೆ ಮತ್ತೊಂದು ಸುತ್ತಿನ ಕಾಂಗ್ರೆಸ್ ಸೇರ್ಪಡೆ ಎಂದ ಡಿಕೆಶಿ: ತಿಂಗಳಿಗೆ ಕನಿಷ್ಠ 3 ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜನೆ ?

ನ.15ಕ್ಕೆ ಮತ್ತೊಂದು ಸುತ್ತಿನ ಕಾಂಗ್ರೆಸ್ ಸೇರ್ಪಡೆ ಎಂದ ಡಿಕೆಶಿ: ತಿಂಗಳಿಗೆ ಕನಿಷ್ಠ 3 ಪಕ್ಷ ಸೇರ್ಪಡೆ ಕಾರ್ಯಕ್ರಮ ಆಯೋಜನೆ ?

Published : Nov 09, 2023, 12:40 PM IST

ಪಕ್ಷ ಸೇರದಿದ್ದವರಿಗೆ ಕೋ ಆಪರೇಷನ್ ಹೆಸರಲ್ಲಿ ಆಪರೇಷನ್! 
ಲೋಕಸಭೆ ಚುನಾವಣೆ ಗೆಲ್ಲಲು ಸಹಕಾರ ನೀಡುವಂತೆ ಒಪ್ಪಂದ
ಲೋಕಸಭೆ ಚುನಾವಣೆ ಹೊತ್ತಲ್ಲೇ ಪಕ್ಷಾಂತರ ಪಾಲಿಟಿಕ್ಸ್ ಫಿಕ್ಸ್..!

ರಾಜ್ಯ ರಾಜಕೀಯದಲ್ಲಿ ಅಪರೇಷನ್ ಪಾಲಿಟಿಕ್ಸ್ ಭಾರೀ ಸದ್ದು ಮಾಡ್ತಿದೆ. ನವೆಂಬರ್ 15ಕ್ಕೆ ಮತ್ತೊಂದು ಸುತ್ತಿನ ಕಾಂಗ್ರೆಸ್(Congress) ಸೇರ್ಪಡೆಗೆ ಡಿಕೆಶಿ(DK Shivakumar) ಮುಹೂರ್ತ ಫಿಕ್ಸ್ ಮಾಡಿದ್ದಾರೆ. ಸಂಸದರು, ಶಾಸಕರಿಗೆ ಈ ಸಲ ಗಾಳ ಹಾಕಿದ್ದಾರೆ ಎನ್ನಲಾಗ್ತಿದೆ. ಕೋ ಆಪರೇಷನ್ ಹೆಸರಲ್ಲಿ ಆಪರೇಷನ್ ಶುರುಮಾಡಿರುವ ಡಿಕೆ ಲೋಕಸಭೆ(Loksabha) ಗೆಲ್ಲೋಕೆ ಸಹಕಾರ ನೀಡುವಂತೆ ಪಕ್ಷಕ್ಕೆ ಬರೋರ ಜೊತೆ ಒಪ್ಪಂದ ಮಾಡಿಕೊಳ್ತಿದ್ದಾರೆ ಅಂತೆ.ಜಿಲ್ಲಾಧ್ಯಕ್ಷರಿಗೂ  ಡಿಸಿಎಂ ಡಿಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎನ್ನಲಾಗ್ತಿದೆ. ಪಕ್ಷ ಸೇರ್ಪಡೆ ಕಾರ್ಯಕ್ರಮ ಜೀವಂತವಾಗಿಡಲು ಡಿಕೆ ಪ್ಲಾನ್ ಮಾಡಿದ್ದಂತೆ ಕಾಣುತ್ತಿದೆ. ಮಹಾರಾಷ್ಟ್ರ ಮಾದರಿ ಆಪರೇಷನ್‌ಗೆ ಕಾಂಗ್ರೆಸ್ ಸ್ಕೆಚ್ ಹಾಕಿದ್ದಂತೆ ಕಾಣುತ್ತಿದ್ದು, ಶಿವಸೇನೆ, ಎನ್ಸಿಪಿ ರೀತಿ ಶಾಸಕರನ್ನ ಸೆಳೆಯೋಕೆ ಪ್ಲ್ಯಾನ್ ಮಾಡಲಾಗಿದೆ. 

ಇದನ್ನೂ ವೀಕ್ಷಿಸಿ:  ಮೊದಲು ಜಾಮೂನು..ಆಮೇಲೆ ವಿಷ, ಸಿಎಂ, ಡಿಸಿಎಂ ಭೇಟಿಯಾದ್ರೆ ತಪ್ಪೇನು?: ಎಸ್‌ ಟಿ ಸೋಮಶೇಖರ್

20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
Read more