Congress: ಕಾಂಗ್ರೆಸ್‌ಗೆ ಗ್ರಹಣ ಬಡಿಸಿತಾ ಪಂಚರಾಜ್ಯ ಫಲಿತಾಂಶ..? ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..?

Congress: ಕಾಂಗ್ರೆಸ್‌ಗೆ ಗ್ರಹಣ ಬಡಿಸಿತಾ ಪಂಚರಾಜ್ಯ ಫಲಿತಾಂಶ..? ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..?

Published : Dec 26, 2023, 11:53 AM IST

ಕಾಂಗ್ರೆಸ್‌ಗೆ ಗ್ರಹಣ ಬಡಿತಾ ಪಂಚರಾಜ್ಯ ಫಲಿತಾಂಶ..?
ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..? 
ಲೋಕಸಭೆಗೆ ಕಾರ್ಯತಂತ್ರ ರೂಪಿಸಿದ್ದ ಡಿಕೆ ಶಿವಕುಮಾರ್‌

ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್‌ಗೆ(Congress) ಗ್ರಹಣ ಬಡಿಸಿದಂತೆ ಕಾಣಿಸುತ್ತದೆ. ಈ ಫಲಿತಾಂಶ ಬಂದ ನಂತರ ಆಪರೇಷನ್‌ ಹಸ್ತಕ್ಕೆ(Operation hastha) ಬ್ರೇಕ್‌ ಹಾಕಿದ್ದಂತಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌(DK shivakumar) ಲೋಕಸಭೆ ಚುನಾವಣೆವರೆಗೆ ಕಾರ್ಯತಂತ್ರ ರೂಪಿಸಿದ್ದು, ಪಕ್ಷ ಸೇರ್ಪಡೆ ಜೀವಂತ ಇಡಲು ಪ್ಲಾನ್‌ ಮಾಡಿದ್ದಾರಂತೆ. ತಿಂಗಳಿಗೆ 1 ಅಥವಾ 2 ಕಾರ್ಯಕ್ರಮಕ್ಕೆ ಪ್ಲಾನ್ ಡಿಕೆ ಶಿವಕುಮಾರ್‌ ಪ್ಲ್ಯಾನ್‌ ಮಾಡಿದ್ದಾರೆ. ನವೆಂಬರ್‌ 19ರಂದು ನಡೆದಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮವೇ ಕೊನೆಯದ್ದಾಗಿದೆ. ಆಮ್ ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರಿದ್ದರು. ತಿಂಗಳು ಕಳೆದರೂ ಒಂದೇ ಒಂದೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿಲ್ಲ.

ಇದನ್ನೂ ವೀಕ್ಷಿಸಿ: Salaar : ಮೂರೇ ದಿನಕ್ಕೆ 400 ಕೋಟಿ ಬಾಚಿದ ‘ಸಲಾರ್’? ಹಿಂದಿ, ತೆಲುಗಿನಲ್ಲಿ ಸಖತ್ ಕಲೆಕ್ಷನ್ !

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more