Congress: ಕಾಂಗ್ರೆಸ್‌ಗೆ ಗ್ರಹಣ ಬಡಿಸಿತಾ ಪಂಚರಾಜ್ಯ ಫಲಿತಾಂಶ..? ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..?

Congress: ಕಾಂಗ್ರೆಸ್‌ಗೆ ಗ್ರಹಣ ಬಡಿಸಿತಾ ಪಂಚರಾಜ್ಯ ಫಲಿತಾಂಶ..? ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..?

Published : Dec 26, 2023, 11:53 AM IST

ಕಾಂಗ್ರೆಸ್‌ಗೆ ಗ್ರಹಣ ಬಡಿತಾ ಪಂಚರಾಜ್ಯ ಫಲಿತಾಂಶ..?
ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..? 
ಲೋಕಸಭೆಗೆ ಕಾರ್ಯತಂತ್ರ ರೂಪಿಸಿದ್ದ ಡಿಕೆ ಶಿವಕುಮಾರ್‌

ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್‌ಗೆ(Congress) ಗ್ರಹಣ ಬಡಿಸಿದಂತೆ ಕಾಣಿಸುತ್ತದೆ. ಈ ಫಲಿತಾಂಶ ಬಂದ ನಂತರ ಆಪರೇಷನ್‌ ಹಸ್ತಕ್ಕೆ(Operation hastha) ಬ್ರೇಕ್‌ ಹಾಕಿದ್ದಂತಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌(DK shivakumar) ಲೋಕಸಭೆ ಚುನಾವಣೆವರೆಗೆ ಕಾರ್ಯತಂತ್ರ ರೂಪಿಸಿದ್ದು, ಪಕ್ಷ ಸೇರ್ಪಡೆ ಜೀವಂತ ಇಡಲು ಪ್ಲಾನ್‌ ಮಾಡಿದ್ದಾರಂತೆ. ತಿಂಗಳಿಗೆ 1 ಅಥವಾ 2 ಕಾರ್ಯಕ್ರಮಕ್ಕೆ ಪ್ಲಾನ್ ಡಿಕೆ ಶಿವಕುಮಾರ್‌ ಪ್ಲ್ಯಾನ್‌ ಮಾಡಿದ್ದಾರೆ. ನವೆಂಬರ್‌ 19ರಂದು ನಡೆದಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮವೇ ಕೊನೆಯದ್ದಾಗಿದೆ. ಆಮ್ ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರಿದ್ದರು. ತಿಂಗಳು ಕಳೆದರೂ ಒಂದೇ ಒಂದೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿಲ್ಲ.

ಇದನ್ನೂ ವೀಕ್ಷಿಸಿ: Salaar : ಮೂರೇ ದಿನಕ್ಕೆ 400 ಕೋಟಿ ಬಾಚಿದ ‘ಸಲಾರ್’? ಹಿಂದಿ, ತೆಲುಗಿನಲ್ಲಿ ಸಖತ್ ಕಲೆಕ್ಷನ್ !

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more