Congress: ಕಾಂಗ್ರೆಸ್‌ಗೆ ಗ್ರಹಣ ಬಡಿಸಿತಾ ಪಂಚರಾಜ್ಯ ಫಲಿತಾಂಶ..? ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..?

Congress: ಕಾಂಗ್ರೆಸ್‌ಗೆ ಗ್ರಹಣ ಬಡಿಸಿತಾ ಪಂಚರಾಜ್ಯ ಫಲಿತಾಂಶ..? ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..?

Published : Dec 26, 2023, 11:53 AM IST

ಕಾಂಗ್ರೆಸ್‌ಗೆ ಗ್ರಹಣ ಬಡಿತಾ ಪಂಚರಾಜ್ಯ ಫಲಿತಾಂಶ..?
ಆಪರೇಷನ್ ಹಸ್ತಕ್ಕೆ ಪಂಚರಾಜ್ಯ ಫಲಿತಾಂಶ ಶಾಕ್..? 
ಲೋಕಸಭೆಗೆ ಕಾರ್ಯತಂತ್ರ ರೂಪಿಸಿದ್ದ ಡಿಕೆ ಶಿವಕುಮಾರ್‌

ಪಂಚರಾಜ್ಯ ಚುನಾವಣಾ ಫಲಿತಾಂಶ ಕಾಂಗ್ರೆಸ್‌ಗೆ(Congress) ಗ್ರಹಣ ಬಡಿಸಿದಂತೆ ಕಾಣಿಸುತ್ತದೆ. ಈ ಫಲಿತಾಂಶ ಬಂದ ನಂತರ ಆಪರೇಷನ್‌ ಹಸ್ತಕ್ಕೆ(Operation hastha) ಬ್ರೇಕ್‌ ಹಾಕಿದ್ದಂತಾಗಿದೆ. ಡಿಸಿಎಂ ಡಿ.ಕೆ. ಶಿವಕುಮಾರ್‌(DK shivakumar) ಲೋಕಸಭೆ ಚುನಾವಣೆವರೆಗೆ ಕಾರ್ಯತಂತ್ರ ರೂಪಿಸಿದ್ದು, ಪಕ್ಷ ಸೇರ್ಪಡೆ ಜೀವಂತ ಇಡಲು ಪ್ಲಾನ್‌ ಮಾಡಿದ್ದಾರಂತೆ. ತಿಂಗಳಿಗೆ 1 ಅಥವಾ 2 ಕಾರ್ಯಕ್ರಮಕ್ಕೆ ಪ್ಲಾನ್ ಡಿಕೆ ಶಿವಕುಮಾರ್‌ ಪ್ಲ್ಯಾನ್‌ ಮಾಡಿದ್ದಾರೆ. ನವೆಂಬರ್‌ 19ರಂದು ನಡೆದಿದ್ದ ಪಕ್ಷ ಸೇರ್ಪಡೆ ಕಾರ್ಯಕ್ರಮವೇ ಕೊನೆಯದ್ದಾಗಿದೆ. ಆಮ್ ಆದ್ಮಿ ಪಕ್ಷದ ಪರಾಜಿತ ಅಭ್ಯರ್ಥಿಗಳು ಕಾಂಗ್ರೆಸ್ ಸೇರಿದ್ದರು. ತಿಂಗಳು ಕಳೆದರೂ ಒಂದೇ ಒಂದೂ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿಲ್ಲ.

ಇದನ್ನೂ ವೀಕ್ಷಿಸಿ: Salaar : ಮೂರೇ ದಿನಕ್ಕೆ 400 ಕೋಟಿ ಬಾಚಿದ ‘ಸಲಾರ್’? ಹಿಂದಿ, ತೆಲುಗಿನಲ್ಲಿ ಸಖತ್ ಕಲೆಕ್ಷನ್ !

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more