ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

Published : Jan 06, 2025, 04:42 PM IST

ಕೈ ಕೋಟೆಯೊಳಗೆ ಎದ್ದಿರುವ ಬಿರುಗಾಳಿ, ಬಿಜೆಪಿ ನಾಯಕರ ಪಾಲಿಗೆ ಅಸ್ತ್ರವಾಗ್ತಿದೆ. ಇದನ್ನೇ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳ್ತಿದ್ದಾರೆ..ಈ ಬಗ್ಗೆ ಡೀಟೈಲ್ ಆಗಿ ತೋರಿಸ್ತೀವಿ ನೋಡಿ

ಬೆಂಗಳೂರು: ಪಟ್ಟದ ಕನಸು ಕಂಡಿರೋ ಡಿಕೆಗೆ ಒಳಗೊಳಗೇ ಪೆಟ್ಟು. ಕನಕಾಧಿಪತಿಗೆ ಸಿಗೋದೇ ಇಲ್ವಾ ಸಿಂಹಾಸನ ಭಾಗ್ಯ. ‘ನೀವಾದ್ಮೇಲೆ ನಾವು’ ಸಿಡಿದು ನಿಂತಿರೋ ಸಿದ್ದು ಕಟ್ಟಾಳುಗಳು. ಡಿಕೆ ಪಟ್ಟದ ಕನಸಿಗೆ  ನೂರೆಂಟು ವಿಘ್ನ. ಫಲ ಕೊಡೋದಿಲ್ವಾ ಡಿಕೆಯ ತಂತ್ರ ತಾಳ್ಮೆ. ಒಗ್ಗಟ್ಟಿನ ಮಂತ್ರ..? 

ಡಿಸಿಎಂ, ಸಿಎಂ ಆಗೋದು ಬೇಡವೇ ಬೇಡ ಅಂತಿರೋದು ಯಾರು?  ಏನವರ ಆತಂಕ? ವರುಷಗಳ ಕನಸು. ಅದನ್ನ ಈಡೇರಿಸಿಕೊಳ್ಳೋಕೆ ನಡೆಸಿದ ಮಹಾ ಹೋರಾಟ. ಕೈಗೆ ಬಂದ ತುತ್ತು ಬಾಯಿಗೆ ಬರೋದಿಲ್ವಾ? ಇದೇ ಇವತ್ತಿನ ಸುವರ್ಣ ಸ್ಪೆಷಲ್ 100 ವಿಘ್ನ.
 

23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
20:43ಸಿಎಂ ಪಟ್ಟದ ಪಗಡೆಯಾಟದಲ್ಲಿ ಡಿಕೆಶಿ ವೈರಾಗ್ಯದ ನುಡಿ: ಸಿದ್ದು ಅಹಿಂದ ಬ್ರಹ್ಮಾಸ್ತ್ರಕ್ಕೆ ಸಿಂಹಾಸನ ದಿಗ್ಬಂಧನ?
22:34ರಾಹುಕಾಲ ರಹಸ್ಯ..! ಸಿದ್ದು ಆಪ್ತನ ಪತ್ರವ್ಯೂಹ.. ರಾಹುಲ್ ಕೈಯಲ್ಲಿ ಡಿ.ಕೆ.ಶಿವಕುಮಾರ್ ಪಟ್ಟ ಭವಿಷ್ಯ!
25:15ಜೂನಿಯರ್ ಇಂದಿರೆ, ಪ್ರಚಂಡ ಪ್ರಿಯಾಂಕಾ; ಬದ್ಧವೈರಿಗಳ ಬಾಯಲ್ಲೇ ಗುಣಗಾನ
23:33ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದು ಹೇಗೆ ರಣಬೇಟೆಗಾರ ಸಿಎಂ ಸಿದ್ದರಾಮಯ್ಯ?
05:37ಡೆವಿಲ್ ಸಿನಿಮಾದಲ್ಲಿ ದರ್ಶನ್ ಸಿಎಂ..! ಕಿಚ್ಚ ಸುದೀಪ್ ಹೇಳಿದ ಪಾಲಿಟಿಕ್ಸ್ ಸೀಕ್ರೆಟ್ ಏನು?
21:17ಸಿದ್ದು ಸಮರವ್ಯೂಹ.. ಡಿಕೆ ಚತುರದಾಳ.. ಡಿನ್ನರ್ ದಂಗಲ್: ಒಂದು ಸಭೆ.. ಮೂರು ಸಂದೇಶ.. ಚಾಣಾಕ್ಷ ಬಂಡೆ!
Read more