ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

Published : Jan 06, 2025, 04:42 PM IST

ಕೈ ಕೋಟೆಯೊಳಗೆ ಎದ್ದಿರುವ ಬಿರುಗಾಳಿ, ಬಿಜೆಪಿ ನಾಯಕರ ಪಾಲಿಗೆ ಅಸ್ತ್ರವಾಗ್ತಿದೆ. ಇದನ್ನೇ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳ್ತಿದ್ದಾರೆ..ಈ ಬಗ್ಗೆ ಡೀಟೈಲ್ ಆಗಿ ತೋರಿಸ್ತೀವಿ ನೋಡಿ

ಬೆಂಗಳೂರು: ಪಟ್ಟದ ಕನಸು ಕಂಡಿರೋ ಡಿಕೆಗೆ ಒಳಗೊಳಗೇ ಪೆಟ್ಟು. ಕನಕಾಧಿಪತಿಗೆ ಸಿಗೋದೇ ಇಲ್ವಾ ಸಿಂಹಾಸನ ಭಾಗ್ಯ. ‘ನೀವಾದ್ಮೇಲೆ ನಾವು’ ಸಿಡಿದು ನಿಂತಿರೋ ಸಿದ್ದು ಕಟ್ಟಾಳುಗಳು. ಡಿಕೆ ಪಟ್ಟದ ಕನಸಿಗೆ  ನೂರೆಂಟು ವಿಘ್ನ. ಫಲ ಕೊಡೋದಿಲ್ವಾ ಡಿಕೆಯ ತಂತ್ರ ತಾಳ್ಮೆ. ಒಗ್ಗಟ್ಟಿನ ಮಂತ್ರ..? 

ಡಿಸಿಎಂ, ಸಿಎಂ ಆಗೋದು ಬೇಡವೇ ಬೇಡ ಅಂತಿರೋದು ಯಾರು?  ಏನವರ ಆತಂಕ? ವರುಷಗಳ ಕನಸು. ಅದನ್ನ ಈಡೇರಿಸಿಕೊಳ್ಳೋಕೆ ನಡೆಸಿದ ಮಹಾ ಹೋರಾಟ. ಕೈಗೆ ಬಂದ ತುತ್ತು ಬಾಯಿಗೆ ಬರೋದಿಲ್ವಾ? ಇದೇ ಇವತ್ತಿನ ಸುವರ್ಣ ಸ್ಪೆಷಲ್ 100 ವಿಘ್ನ.
 

21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
Read more