ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

Published : Jan 06, 2025, 04:42 PM IST

ಕೈ ಕೋಟೆಯೊಳಗೆ ಎದ್ದಿರುವ ಬಿರುಗಾಳಿ, ಬಿಜೆಪಿ ನಾಯಕರ ಪಾಲಿಗೆ ಅಸ್ತ್ರವಾಗ್ತಿದೆ. ಇದನ್ನೇ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳ್ತಿದ್ದಾರೆ..ಈ ಬಗ್ಗೆ ಡೀಟೈಲ್ ಆಗಿ ತೋರಿಸ್ತೀವಿ ನೋಡಿ

ಬೆಂಗಳೂರು: ಪಟ್ಟದ ಕನಸು ಕಂಡಿರೋ ಡಿಕೆಗೆ ಒಳಗೊಳಗೇ ಪೆಟ್ಟು. ಕನಕಾಧಿಪತಿಗೆ ಸಿಗೋದೇ ಇಲ್ವಾ ಸಿಂಹಾಸನ ಭಾಗ್ಯ. ‘ನೀವಾದ್ಮೇಲೆ ನಾವು’ ಸಿಡಿದು ನಿಂತಿರೋ ಸಿದ್ದು ಕಟ್ಟಾಳುಗಳು. ಡಿಕೆ ಪಟ್ಟದ ಕನಸಿಗೆ  ನೂರೆಂಟು ವಿಘ್ನ. ಫಲ ಕೊಡೋದಿಲ್ವಾ ಡಿಕೆಯ ತಂತ್ರ ತಾಳ್ಮೆ. ಒಗ್ಗಟ್ಟಿನ ಮಂತ್ರ..? 

ಡಿಸಿಎಂ, ಸಿಎಂ ಆಗೋದು ಬೇಡವೇ ಬೇಡ ಅಂತಿರೋದು ಯಾರು?  ಏನವರ ಆತಂಕ? ವರುಷಗಳ ಕನಸು. ಅದನ್ನ ಈಡೇರಿಸಿಕೊಳ್ಳೋಕೆ ನಡೆಸಿದ ಮಹಾ ಹೋರಾಟ. ಕೈಗೆ ಬಂದ ತುತ್ತು ಬಾಯಿಗೆ ಬರೋದಿಲ್ವಾ? ಇದೇ ಇವತ್ತಿನ ಸುವರ್ಣ ಸ್ಪೆಷಲ್ 100 ವಿಘ್ನ.
 

20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
22:40ಕುರ್ಚಿ ಕಿತ್ತಾಟ: 'ಜೋಡೆತ್ತು'ಗಳ ಜಲ್ಲಿಕಟ್ಟು, ಡಿಕೆಶಿ-ಸತೀಶ್ ಜಾರಕಿಹೊಳಿ ಮಧ್ಯರಾತ್ರಿ ರಹಸ್ಯ ರಿವೀಲ್!
21:17ಸಿಎಂ ಸಿಂಹಾಸನ ಸಮರ: 'ಕೊಟ್ಟ ಮಾತು ಉಳಿಸಿಕೊಳ್ಳಿ'! ಅಧ್ಯಕ್ಷ ಖರ್ಗೆಗೆ ಡಿಕೆಶಿ 'ಆತ್ಮಸಾಕ್ಷಿ' ಅಸ್ತ್ರ!
Read more