ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

Published : Jan 06, 2025, 04:42 PM IST

ಕೈ ಕೋಟೆಯೊಳಗೆ ಎದ್ದಿರುವ ಬಿರುಗಾಳಿ, ಬಿಜೆಪಿ ನಾಯಕರ ಪಾಲಿಗೆ ಅಸ್ತ್ರವಾಗ್ತಿದೆ. ಇದನ್ನೇ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳ್ತಿದ್ದಾರೆ..ಈ ಬಗ್ಗೆ ಡೀಟೈಲ್ ಆಗಿ ತೋರಿಸ್ತೀವಿ ನೋಡಿ

ಬೆಂಗಳೂರು: ಪಟ್ಟದ ಕನಸು ಕಂಡಿರೋ ಡಿಕೆಗೆ ಒಳಗೊಳಗೇ ಪೆಟ್ಟು. ಕನಕಾಧಿಪತಿಗೆ ಸಿಗೋದೇ ಇಲ್ವಾ ಸಿಂಹಾಸನ ಭಾಗ್ಯ. ‘ನೀವಾದ್ಮೇಲೆ ನಾವು’ ಸಿಡಿದು ನಿಂತಿರೋ ಸಿದ್ದು ಕಟ್ಟಾಳುಗಳು. ಡಿಕೆ ಪಟ್ಟದ ಕನಸಿಗೆ  ನೂರೆಂಟು ವಿಘ್ನ. ಫಲ ಕೊಡೋದಿಲ್ವಾ ಡಿಕೆಯ ತಂತ್ರ ತಾಳ್ಮೆ. ಒಗ್ಗಟ್ಟಿನ ಮಂತ್ರ..? 

ಡಿಸಿಎಂ, ಸಿಎಂ ಆಗೋದು ಬೇಡವೇ ಬೇಡ ಅಂತಿರೋದು ಯಾರು?  ಏನವರ ಆತಂಕ? ವರುಷಗಳ ಕನಸು. ಅದನ್ನ ಈಡೇರಿಸಿಕೊಳ್ಳೋಕೆ ನಡೆಸಿದ ಮಹಾ ಹೋರಾಟ. ಕೈಗೆ ಬಂದ ತುತ್ತು ಬಾಯಿಗೆ ಬರೋದಿಲ್ವಾ? ಇದೇ ಇವತ್ತಿನ ಸುವರ್ಣ ಸ್ಪೆಷಲ್ 100 ವಿಘ್ನ.
 

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more