ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

ಬಂಡೆ ಸುತ್ತ ಎದ್ದು ನಿಂತಿದೆ ಸಿದ್ದರಾಮಯ್ಯ ಚಕ್ರವ್ಯೂಹ: ಡಿಕೆ ಓಟಕ್ಕೆ ಬ್ರೇಕ್, ರಹಸ್ಯ ಸಭೆಯಲ್ಲಿ ರೆಡಿ ಆಯ್ತಾ ರಣವ್ಯೂಹ?

Published : Jan 06, 2025, 04:42 PM IST

ಕೈ ಕೋಟೆಯೊಳಗೆ ಎದ್ದಿರುವ ಬಿರುಗಾಳಿ, ಬಿಜೆಪಿ ನಾಯಕರ ಪಾಲಿಗೆ ಅಸ್ತ್ರವಾಗ್ತಿದೆ. ಇದನ್ನೇ ಮುಂದಿಟ್ಟುಕೊಂಡು ಸರ್ಕಾರದ ಮೇಲೆ ಮುಗಿಬೀಳ್ತಿದ್ದಾರೆ..ಈ ಬಗ್ಗೆ ಡೀಟೈಲ್ ಆಗಿ ತೋರಿಸ್ತೀವಿ ನೋಡಿ

ಬೆಂಗಳೂರು: ಪಟ್ಟದ ಕನಸು ಕಂಡಿರೋ ಡಿಕೆಗೆ ಒಳಗೊಳಗೇ ಪೆಟ್ಟು. ಕನಕಾಧಿಪತಿಗೆ ಸಿಗೋದೇ ಇಲ್ವಾ ಸಿಂಹಾಸನ ಭಾಗ್ಯ. ‘ನೀವಾದ್ಮೇಲೆ ನಾವು’ ಸಿಡಿದು ನಿಂತಿರೋ ಸಿದ್ದು ಕಟ್ಟಾಳುಗಳು. ಡಿಕೆ ಪಟ್ಟದ ಕನಸಿಗೆ  ನೂರೆಂಟು ವಿಘ್ನ. ಫಲ ಕೊಡೋದಿಲ್ವಾ ಡಿಕೆಯ ತಂತ್ರ ತಾಳ್ಮೆ. ಒಗ್ಗಟ್ಟಿನ ಮಂತ್ರ..? 

ಡಿಸಿಎಂ, ಸಿಎಂ ಆಗೋದು ಬೇಡವೇ ಬೇಡ ಅಂತಿರೋದು ಯಾರು?  ಏನವರ ಆತಂಕ? ವರುಷಗಳ ಕನಸು. ಅದನ್ನ ಈಡೇರಿಸಿಕೊಳ್ಳೋಕೆ ನಡೆಸಿದ ಮಹಾ ಹೋರಾಟ. ಕೈಗೆ ಬಂದ ತುತ್ತು ಬಾಯಿಗೆ ಬರೋದಿಲ್ವಾ? ಇದೇ ಇವತ್ತಿನ ಸುವರ್ಣ ಸ್ಪೆಷಲ್ 100 ವಿಘ್ನ.
 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more