'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Published : Jul 18, 2023, 12:11 PM IST

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಲು ಹೋಗಲ್ಲ. ಸರ್ಕಾರ ಇರುತ್ತೆ, ಹೋಗುತ್ತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ (Congress) ಮಹಾಘಟಬಂಧನ್‌ ಸಭೆಗೆ ಬರುವ ರಾಜಕಾರಣಿಗಳ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳನ್ನು(IAS Officers) ಬಳಸಿಕೊಂಡಿರುವುದಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟ್ವೀಟ್‌ ಕಿಡಿಕಾರಿದ್ದಾರೆ. ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನ ಬಳಸಿಕೊಂಡಿರುವುದನ್ನು ತೀವ್ರವಾಗಿ ಅವರು ಖಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DCM DK Shivakumar), ಕುಮಾರಸ್ವಾಮಿಗೆ ಉತ್ತರ ಕೊಡಲು ಹೋಗಲ್ಲ. ಫ್ರೋಟೋಕಾಲ್‌ನಲ್ಲಿ ಯಾರಿರಬೇಕೋ ಅವರೇ ಇರುತ್ತಾರೆ. ಪಾಪ ಕುಮಾರಣ್ಣ ಮಾತನಾಡುತ್ತಾರೆ. ಅವರಿಗೂ ನ್ಯೂಸ್‌ ಬೇಕಲ್ಲ. ಎನ್‌ಡಿಎ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆಶಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
Read more