'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Published : Jul 18, 2023, 12:11 PM IST

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಲು ಹೋಗಲ್ಲ. ಸರ್ಕಾರ ಇರುತ್ತೆ, ಹೋಗುತ್ತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ (Congress) ಮಹಾಘಟಬಂಧನ್‌ ಸಭೆಗೆ ಬರುವ ರಾಜಕಾರಣಿಗಳ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳನ್ನು(IAS Officers) ಬಳಸಿಕೊಂಡಿರುವುದಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟ್ವೀಟ್‌ ಕಿಡಿಕಾರಿದ್ದಾರೆ. ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನ ಬಳಸಿಕೊಂಡಿರುವುದನ್ನು ತೀವ್ರವಾಗಿ ಅವರು ಖಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DCM DK Shivakumar), ಕುಮಾರಸ್ವಾಮಿಗೆ ಉತ್ತರ ಕೊಡಲು ಹೋಗಲ್ಲ. ಫ್ರೋಟೋಕಾಲ್‌ನಲ್ಲಿ ಯಾರಿರಬೇಕೋ ಅವರೇ ಇರುತ್ತಾರೆ. ಪಾಪ ಕುಮಾರಣ್ಣ ಮಾತನಾಡುತ್ತಾರೆ. ಅವರಿಗೂ ನ್ಯೂಸ್‌ ಬೇಕಲ್ಲ. ಎನ್‌ಡಿಎ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆಶಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more