'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Published : Jul 18, 2023, 12:11 PM IST

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಲು ಹೋಗಲ್ಲ. ಸರ್ಕಾರ ಇರುತ್ತೆ, ಹೋಗುತ್ತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ (Congress) ಮಹಾಘಟಬಂಧನ್‌ ಸಭೆಗೆ ಬರುವ ರಾಜಕಾರಣಿಗಳ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳನ್ನು(IAS Officers) ಬಳಸಿಕೊಂಡಿರುವುದಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟ್ವೀಟ್‌ ಕಿಡಿಕಾರಿದ್ದಾರೆ. ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನ ಬಳಸಿಕೊಂಡಿರುವುದನ್ನು ತೀವ್ರವಾಗಿ ಅವರು ಖಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DCM DK Shivakumar), ಕುಮಾರಸ್ವಾಮಿಗೆ ಉತ್ತರ ಕೊಡಲು ಹೋಗಲ್ಲ. ಫ್ರೋಟೋಕಾಲ್‌ನಲ್ಲಿ ಯಾರಿರಬೇಕೋ ಅವರೇ ಇರುತ್ತಾರೆ. ಪಾಪ ಕುಮಾರಣ್ಣ ಮಾತನಾಡುತ್ತಾರೆ. ಅವರಿಗೂ ನ್ಯೂಸ್‌ ಬೇಕಲ್ಲ. ಎನ್‌ಡಿಎ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆಶಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more