'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

'ಅವರಿಗೂ ನ್ಯೂಸ್‌ ಬೇಕಲ್ಲ ಮಾತನಾಡುತ್ತಾರೆ': ಹೆಚ್‌ಡಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

Published : Jul 18, 2023, 12:11 PM IST

ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಉತ್ತರ ಕೊಡಲು ಹೋಗಲ್ಲ. ಸರ್ಕಾರ ಇರುತ್ತೆ, ಹೋಗುತ್ತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್‌ (Congress) ಮಹಾಘಟಬಂಧನ್‌ ಸಭೆಗೆ ಬರುವ ರಾಜಕಾರಣಿಗಳ ಸ್ವಾಗತಕ್ಕೆ ಐಎಎಸ್‌ ಅಧಿಕಾರಿಗಳನ್ನು(IAS Officers) ಬಳಸಿಕೊಂಡಿರುವುದಕ್ಕೆ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ(HD Kumaraswamy) ಟ್ವೀಟ್‌ ಕಿಡಿಕಾರಿದ್ದಾರೆ. ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನ ಬಳಸಿಕೊಂಡಿರುವುದನ್ನು ತೀವ್ರವಾಗಿ ಅವರು ಖಂಡಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌(DCM DK Shivakumar), ಕುಮಾರಸ್ವಾಮಿಗೆ ಉತ್ತರ ಕೊಡಲು ಹೋಗಲ್ಲ. ಫ್ರೋಟೋಕಾಲ್‌ನಲ್ಲಿ ಯಾರಿರಬೇಕೋ ಅವರೇ ಇರುತ್ತಾರೆ. ಪಾಪ ಕುಮಾರಣ್ಣ ಮಾತನಾಡುತ್ತಾರೆ. ಅವರಿಗೂ ನ್ಯೂಸ್‌ ಬೇಕಲ್ಲ. ಎನ್‌ಡಿಎ ಆಹ್ವಾನಕ್ಕಾಗಿ ಕಾಯುತ್ತಿದ್ದಾರೆ, ಅವರಿಗೆ ಒಳ್ಳೆಯದಾಗಲಿ ಎಂದು ಡಿಕೆಶಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ:  ಸುರತ್ಕಲ್ ಬೀಚ್‌ನಲ್ಲಿ ಅಪರೂಪದ ಮೀನು ಪತ್ತೆ: ಕಪ್ಪು ಚುಕ್ಕೆಗಳಿಂದ ಹಾವಿನಂತಿರುವ ಮೀನು..!

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more