ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

Published : Apr 16, 2022, 04:25 PM IST

ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

ಬೆಂಗಳೂರು, (ಏ.16): ಬಜರಂಗದಳದ ಯುವ ಕಾರ್ಯಕರ್ತ ಹರ್ಷನ ಕೊಲೆಗೆ (Shivamogga Harsha murder) ಪ್ರತೀಕಾರವಾಗಿ ಮತ್ತೊಂದು ಕೊಲೆಗೆ ಸಂಚು ನಡೆದಿತ್ತು. ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್‌ ಗ್ಯಾಂಗ್‌ನನ್ನು ಶಿವಮೊಗ್ಗ ಪೊಲೀಸರು (Shivamogga Police) ಬಂಧಿಸಿದ್ದಾರೆ. ಇದರೊಂದಿಗೆ ಮತ್ತೊಂದು ಕೋಮುಗಲಭೆ ಜರುಗುವುದನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ಹರ್ಷ ಹತ್ಯೆ ಪ್ರತೀಕಾರವಾಗಿ ಕೊಲೆಗೆ ಸಂಚು, ಶಿವಮೊಗ್ಗದಲ್ಲಿ ಕೋಮುಗಲಭೆಗೆ ಸೃಷ್ಟಿಗೆ ಹೊಂಚು...

ಇನ್ನು ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more