ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

Published : Apr 16, 2022, 04:25 PM IST

ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

ಬೆಂಗಳೂರು, (ಏ.16): ಬಜರಂಗದಳದ ಯುವ ಕಾರ್ಯಕರ್ತ ಹರ್ಷನ ಕೊಲೆಗೆ (Shivamogga Harsha murder) ಪ್ರತೀಕಾರವಾಗಿ ಮತ್ತೊಂದು ಕೊಲೆಗೆ ಸಂಚು ನಡೆದಿತ್ತು. ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್‌ ಗ್ಯಾಂಗ್‌ನನ್ನು ಶಿವಮೊಗ್ಗ ಪೊಲೀಸರು (Shivamogga Police) ಬಂಧಿಸಿದ್ದಾರೆ. ಇದರೊಂದಿಗೆ ಮತ್ತೊಂದು ಕೋಮುಗಲಭೆ ಜರುಗುವುದನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ಹರ್ಷ ಹತ್ಯೆ ಪ್ರತೀಕಾರವಾಗಿ ಕೊಲೆಗೆ ಸಂಚು, ಶಿವಮೊಗ್ಗದಲ್ಲಿ ಕೋಮುಗಲಭೆಗೆ ಸೃಷ್ಟಿಗೆ ಹೊಂಚು...

ಇನ್ನು ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more