ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

Published : Apr 16, 2022, 04:25 PM IST

ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

ಬೆಂಗಳೂರು, (ಏ.16): ಬಜರಂಗದಳದ ಯುವ ಕಾರ್ಯಕರ್ತ ಹರ್ಷನ ಕೊಲೆಗೆ (Shivamogga Harsha murder) ಪ್ರತೀಕಾರವಾಗಿ ಮತ್ತೊಂದು ಕೊಲೆಗೆ ಸಂಚು ನಡೆದಿತ್ತು. ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್‌ ಗ್ಯಾಂಗ್‌ನನ್ನು ಶಿವಮೊಗ್ಗ ಪೊಲೀಸರು (Shivamogga Police) ಬಂಧಿಸಿದ್ದಾರೆ. ಇದರೊಂದಿಗೆ ಮತ್ತೊಂದು ಕೋಮುಗಲಭೆ ಜರುಗುವುದನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ಹರ್ಷ ಹತ್ಯೆ ಪ್ರತೀಕಾರವಾಗಿ ಕೊಲೆಗೆ ಸಂಚು, ಶಿವಮೊಗ್ಗದಲ್ಲಿ ಕೋಮುಗಲಭೆಗೆ ಸೃಷ್ಟಿಗೆ ಹೊಂಚು...

ಇನ್ನು ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
Read more