ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

ಶಿವಮೊಗ್ಗ 'ಉದ್ದೇಶಿತ ಕೋಮುಗಲಭೆ' ಬಗ್ಗೆ ಡಿಕೆಶಿ ಬಿಚ್ಚಿಟ್ಟ ಸ್ಫೋಟಕ ರಹಸ್ಯ!

Published : Apr 16, 2022, 04:25 PM IST

ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

ಬೆಂಗಳೂರು, (ಏ.16): ಬಜರಂಗದಳದ ಯುವ ಕಾರ್ಯಕರ್ತ ಹರ್ಷನ ಕೊಲೆಗೆ (Shivamogga Harsha murder) ಪ್ರತೀಕಾರವಾಗಿ ಮತ್ತೊಂದು ಕೊಲೆಗೆ ಸಂಚು ನಡೆದಿತ್ತು. ಮುಸ್ಲಿಂ ಯುವಕನ ಕೊಲೆಗೆ ಸಂಚು ರೂಪಿಸಿದ್ದ ಖತರ್ನಾಕ್‌ ಗ್ಯಾಂಗ್‌ನನ್ನು ಶಿವಮೊಗ್ಗ ಪೊಲೀಸರು (Shivamogga Police) ಬಂಧಿಸಿದ್ದಾರೆ. ಇದರೊಂದಿಗೆ ಮತ್ತೊಂದು ಕೋಮುಗಲಭೆ ಜರುಗುವುದನ್ನು ಪೊಲೀಸರು ನಿಷ್ಕ್ರಿಯಗೊಳಿಸಿದ್ದಾರೆ.

ಹರ್ಷ ಹತ್ಯೆ ಪ್ರತೀಕಾರವಾಗಿ ಕೊಲೆಗೆ ಸಂಚು, ಶಿವಮೊಗ್ಗದಲ್ಲಿ ಕೋಮುಗಲಭೆಗೆ ಸೃಷ್ಟಿಗೆ ಹೊಂಚು...

ಇನ್ನು ಈ ಕೋಮುಗಲಭೆ ಬಗ್ಗೆಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ಗೆ ಸಿಕ್ಕಿದ್ಯಾ  ಮಾಹಿತಿ..? ಈಶ್ವರಪ್ಪ ಪ್ರಕರಣದಿಂದ ಗಮನ ಬೇರೆಡೆ ಸೆಳೆಯಲು ನಡೆದಿತ್ತಾ ಪ್ಲಾನ್?

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more