ಡಿಕೆಶಿ ಆಪರೇಶನ್‌ ಹೇಳಿಕೆ: ಬಿ.ಕೆ.ಹರಿಪ್ರಸಾದ್‌ ಹೇಳಿಕೆಯನ್ನ ಡೈವರ್ಟ್‌ ಮಾಡೋ ಹೇಳಿಕೆನಾ?

ಡಿಕೆಶಿ ಆಪರೇಶನ್‌ ಹೇಳಿಕೆ: ಬಿ.ಕೆ.ಹರಿಪ್ರಸಾದ್‌ ಹೇಳಿಕೆಯನ್ನ ಡೈವರ್ಟ್‌ ಮಾಡೋ ಹೇಳಿಕೆನಾ?

Published : Jul 24, 2023, 08:43 PM IST

ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. 

ಬೆಂಗಳೂರು (ಜು.24): ನನಗೆ ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ. ನಾನು ಯಾರ ಬಳಿಯೂ ಭಿಕ್ಷೆ ಬೇಡುವುದಿಲ್ಲ ಎಂಬ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ಅವರ ಹೇಳಿಕೆ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ರಾಜಕಾರಣದಲ್ಲಿ ಎಲ್ಲ ಸಮಾನರು, ಯಾವ ಅಸಮಾಧಾನವೂ ಇಲ್ಲ, ಯಾವ ಸಮುದಾಯವನ್ನೂ ತುಳಿಯುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಎಂದಿಗೂ ಮಾಡುವುದಿಲ್ಲ ಎಂದು ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬಿ.ಕೆ. ಹರಿಪ್ರಸಾದ್ ಅವರು ಏನು ಹೇಳಿದ್ದಾರೆ ಎಂಬುದು ನನಗೆ ಸರಿಯಾಗಿ ಗೊತ್ತಿಲ್ಲ, ಹೀಗಾಗಿ ಆ ಬಗ್ಗೆ ನಾನು ಮಾತನಾಡಲು ಹೋಗುವುದಿಲ್ಲ. ಅದರ ಬಗ್ಗೆ ವಿಚಾರಿಸಿ ಮಾತನಾಡುತ್ತೇನೆ ಎಂದು ಡಿಸಿಎಂ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಮಾಡೋದು, ಇಳಿಸೋದು ಗೊತ್ತು ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರಲ್ಲ ಎಂಬ ಪ್ರಸ್ತಾಪಕ್ಕೆ ಡಿಸಿಎಂ ಹೀಗೆ ಪ್ರತಿಕ್ರಿಯೆ ವ್ಯಕ್ತಪಡಿಸಿದರು.

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more