ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

Published : Jun 14, 2022, 08:26 PM IST

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ, ಪ್ರತಿ ಪೋಸ್ಟ್‌ಗೂ ದುಡ್ಡು ಸಂಗ್ರಹ ಮಾಡಿದವರು, ಪಿಎಸ್‌ಐ ಕೇಸ್‌ ಹೊರಬಂದ ಕ್ಷಣ ಸುಮ್ಮನಾಗಿದ್ದಾರೆ ಎಂದು ಅಶ್ವತ್ಥನಾರಾಯಣ್‌ರನ್ನು ಡಿಕೆ ಶಿವಕುಮಾರ್ ಮತ್ತೆ ತಿವಿದಿದ್ದಾರೆ.

ಬೆಂಗಳೂರು (ಜೂನ್ 14): ಅಶ್ವತ್ಥನಾರಾಯಣ ಅರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPcc President dk shivakumar) ಕಿಡಿಕಾರಿದ್ದಾರೆ. ದೇಶದ ಅತೀ ಭ್ರಷ್ಟ ಸಚಿವ ಎಂದರೆ ಅದು ಅಶ್ವತ್ಥನಾರಾಯಣ (cn ashwath narayan), ಪ್ರತಿ ಪೋಸ್ಟ್ ಗೂ ಹಣ ಸಂಗ್ರಹ ಮಾಡಿದ ವ್ಯಕ್ತಿ ಆತ ಎಂದು ಹೇಳಿ ಟೀಕೆ ಮಾಡಿದ್ದಾರೆ.

ಪಿಎಸ್ಐ ಕೇಸ್ (PSI Case) ಹೊರಗಡೆ ಬಂದ ತಕ್ಷಣ ಅಶ್ವತ್ಥ ನಾರಾಯಣ ಸುಮ್ಮನಾಗಿದ್ದಾರೆ. ಅವರ ಎದುರೇ ನಿಂತು ಈ ಮಾತನ್ನಾಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಸಚಿವರ ಮಾತಿಗೆ ತಿರುಗೇಟು ನೀಡಿದ್ದಾರೆ. ಆತ ನಮ್ಮ ದೇಶದ ಅತ್ಯಂತ ಭ್ರಷ್ಟ ಶಿಕ್ಷಣ ಸಚಿವ ಎಂದು ಹೇಳಿದ್ದಾರೆ.

National Herald Case : ರಾಹುಲ್ ಗಾಂಧಿಗೆ ಬಂಧನ ಭೀತಿ?

ಕಾಂಗ್ರೆಸ್ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case ) ಮಾಡಿದ ತಪ್ಪಿನಿಂದ ರಕ್ಷಣೆ ಪಡೆಯುವ ಸಲುವಾಗಿ ಇಡಿ ವಿರುದ್ಧ ಆಂದೋಲನ ಮಾಡುತ್ತಿದೆ.  ಇದು ಬ್ಲ್ಯಾಕ್ ಮೇಲ್ ತಂತ್ರ ಇದನ್ನು ಖಂಡನೆ ಮಾಡುವುದಾಗಿ ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು.

 

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more