ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

Published : Jun 14, 2022, 08:26 PM IST

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ, ಪ್ರತಿ ಪೋಸ್ಟ್‌ಗೂ ದುಡ್ಡು ಸಂಗ್ರಹ ಮಾಡಿದವರು, ಪಿಎಸ್‌ಐ ಕೇಸ್‌ ಹೊರಬಂದ ಕ್ಷಣ ಸುಮ್ಮನಾಗಿದ್ದಾರೆ ಎಂದು ಅಶ್ವತ್ಥನಾರಾಯಣ್‌ರನ್ನು ಡಿಕೆ ಶಿವಕುಮಾರ್ ಮತ್ತೆ ತಿವಿದಿದ್ದಾರೆ.

ಬೆಂಗಳೂರು (ಜೂನ್ 14): ಅಶ್ವತ್ಥನಾರಾಯಣ ಅರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPcc President dk shivakumar) ಕಿಡಿಕಾರಿದ್ದಾರೆ. ದೇಶದ ಅತೀ ಭ್ರಷ್ಟ ಸಚಿವ ಎಂದರೆ ಅದು ಅಶ್ವತ್ಥನಾರಾಯಣ (cn ashwath narayan), ಪ್ರತಿ ಪೋಸ್ಟ್ ಗೂ ಹಣ ಸಂಗ್ರಹ ಮಾಡಿದ ವ್ಯಕ್ತಿ ಆತ ಎಂದು ಹೇಳಿ ಟೀಕೆ ಮಾಡಿದ್ದಾರೆ.

ಪಿಎಸ್ಐ ಕೇಸ್ (PSI Case) ಹೊರಗಡೆ ಬಂದ ತಕ್ಷಣ ಅಶ್ವತ್ಥ ನಾರಾಯಣ ಸುಮ್ಮನಾಗಿದ್ದಾರೆ. ಅವರ ಎದುರೇ ನಿಂತು ಈ ಮಾತನ್ನಾಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಸಚಿವರ ಮಾತಿಗೆ ತಿರುಗೇಟು ನೀಡಿದ್ದಾರೆ. ಆತ ನಮ್ಮ ದೇಶದ ಅತ್ಯಂತ ಭ್ರಷ್ಟ ಶಿಕ್ಷಣ ಸಚಿವ ಎಂದು ಹೇಳಿದ್ದಾರೆ.

National Herald Case : ರಾಹುಲ್ ಗಾಂಧಿಗೆ ಬಂಧನ ಭೀತಿ?

ಕಾಂಗ್ರೆಸ್ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case ) ಮಾಡಿದ ತಪ್ಪಿನಿಂದ ರಕ್ಷಣೆ ಪಡೆಯುವ ಸಲುವಾಗಿ ಇಡಿ ವಿರುದ್ಧ ಆಂದೋಲನ ಮಾಡುತ್ತಿದೆ.  ಇದು ಬ್ಲ್ಯಾಕ್ ಮೇಲ್ ತಂತ್ರ ಇದನ್ನು ಖಂಡನೆ ಮಾಡುವುದಾಗಿ ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು.

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
Read more