ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ!

Published : Jun 14, 2022, 08:26 PM IST

ದೇಶದ ಅತೀ ಭ್ರಷ್ಟ ಸಚಿವ ಅಂದ್ರೆ ಅದು ಅಶ್ವತ್ಥನಾರಾಯಣ, ಪ್ರತಿ ಪೋಸ್ಟ್‌ಗೂ ದುಡ್ಡು ಸಂಗ್ರಹ ಮಾಡಿದವರು, ಪಿಎಸ್‌ಐ ಕೇಸ್‌ ಹೊರಬಂದ ಕ್ಷಣ ಸುಮ್ಮನಾಗಿದ್ದಾರೆ ಎಂದು ಅಶ್ವತ್ಥನಾರಾಯಣ್‌ರನ್ನು ಡಿಕೆ ಶಿವಕುಮಾರ್ ಮತ್ತೆ ತಿವಿದಿದ್ದಾರೆ.

ಬೆಂಗಳೂರು (ಜೂನ್ 14): ಅಶ್ವತ್ಥನಾರಾಯಣ ಅರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (KPcc President dk shivakumar) ಕಿಡಿಕಾರಿದ್ದಾರೆ. ದೇಶದ ಅತೀ ಭ್ರಷ್ಟ ಸಚಿವ ಎಂದರೆ ಅದು ಅಶ್ವತ್ಥನಾರಾಯಣ (cn ashwath narayan), ಪ್ರತಿ ಪೋಸ್ಟ್ ಗೂ ಹಣ ಸಂಗ್ರಹ ಮಾಡಿದ ವ್ಯಕ್ತಿ ಆತ ಎಂದು ಹೇಳಿ ಟೀಕೆ ಮಾಡಿದ್ದಾರೆ.

ಪಿಎಸ್ಐ ಕೇಸ್ (PSI Case) ಹೊರಗಡೆ ಬಂದ ತಕ್ಷಣ ಅಶ್ವತ್ಥ ನಾರಾಯಣ ಸುಮ್ಮನಾಗಿದ್ದಾರೆ. ಅವರ ಎದುರೇ ನಿಂತು ಈ ಮಾತನ್ನಾಡುತ್ತೇನೆ ಎಂದು ಹೇಳುವ ಮೂಲಕ ಬಿಜೆಪಿ ಸಚಿವರ ಮಾತಿಗೆ ತಿರುಗೇಟು ನೀಡಿದ್ದಾರೆ. ಆತ ನಮ್ಮ ದೇಶದ ಅತ್ಯಂತ ಭ್ರಷ್ಟ ಶಿಕ್ಷಣ ಸಚಿವ ಎಂದು ಹೇಳಿದ್ದಾರೆ.

National Herald Case : ರಾಹುಲ್ ಗಾಂಧಿಗೆ ಬಂಧನ ಭೀತಿ?

ಕಾಂಗ್ರೆಸ್ ಪಕ್ಷವು ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ (National Herald Case ) ಮಾಡಿದ ತಪ್ಪಿನಿಂದ ರಕ್ಷಣೆ ಪಡೆಯುವ ಸಲುವಾಗಿ ಇಡಿ ವಿರುದ್ಧ ಆಂದೋಲನ ಮಾಡುತ್ತಿದೆ.  ಇದು ಬ್ಲ್ಯಾಕ್ ಮೇಲ್ ತಂತ್ರ ಇದನ್ನು ಖಂಡನೆ ಮಾಡುವುದಾಗಿ ರಾಜ್ಯದ ಉನ್ನತ ಶಿಕ್ಷಣ, ಐಟಿ-ಬಿಟಿ ಸಚಿವ ಡಾ. ಸಿಎನ್ ಅಶ್ವತ್ಥನಾರಾಯಣ ಹೇಳಿದ್ದರು.

 

27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
Read more