ಡಿಜೆ ಹಳ್ಳಿ ಗಲಭೆ:  ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

ಡಿಜೆ ಹಳ್ಳಿ ಗಲಭೆ: ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

Suvarna News   | Asianet News
Published : Feb 27, 2021, 11:08 AM IST

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಬೆಂಗಳೂರು (ಫೆ. 27): ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಗಲಭೆಯಲ್ಲಿ ಸಂಪತ್‌ರಾಜ್‌ ಅವರು ಯಾವುದೇ ರೀತಿಯಲ್ಲೂ ಭಾಗವಹಿಸಿಲ್ಲ. ಬಿಜೆಪಿ ಸರ್ಕಾರವು ಪಕ್ಷದ ಮೇಲೆ ಆರೋಪ ಮಾಡಲು ಈ ರೀತಿ ಸುಳ್ಳು ಆರೋಪ ಮಾಡಿದೆ. ಘಟನೆ ಕುರಿತು ವರದಿ ಪಡೆದಿದ್ದು, ಸಂಪತ್‌ರಾಜ್‌ ಮಾತ್ರವಲ್ಲ ಕಾಂಗ್ರೆಸ್‌ ಪಕ್ಷದ ಯಾರೊಬ್ಬರೂ ಈ ಗಲಭೆಯಲ್ಲಿ ಭಾಗವಹಿಸಿಲ್ಲ. ರಾಜ್ಯ ಸರ್ಕಾರದ ವೈಫಲ್ಯವೇ ಘಟನೆಗೆ ಕಾರಣ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಸಂಪತ್‌ರಾಜ್‌ ಮೇಲೆ ಆರೋಪ ಮಾಡಿದ್ದಾರೆ. ಶ್ರೀನಿವಾಸಮೂರ್ತಿ ಅವರು ವೈಯಕ್ತಿಕ ಕಾರಣಗಳಿಗಾಗಿ ಆ ರೀತಿ ಹೇಳಿಕೆ ನೀಡಿದ್ದಾರೆ. ಸಂಪತ್‌ರಾಜ್‌ಗೂ ಘಟನೆಗೂ ಸಂಬಂಧವಿಲ್ಲ ಎಂದು ಶಿಷ್ಯನ ಪರ ಬ್ಯಾಟಿಂಗ್ ಮಾಡಿರೋದು ಅಖಂಡ ಅಸಮಾಧಾನಕ್ಕೆ ಕಾರಣವಾಗಿದೆ. 

 

22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!