ಡಿಜೆ ಹಳ್ಳಿ ಗಲಭೆ:  ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

ಡಿಜೆ ಹಳ್ಳಿ ಗಲಭೆ: ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

Suvarna News   | Asianet News
Published : Feb 27, 2021, 11:08 AM IST

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಬೆಂಗಳೂರು (ಫೆ. 27): ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಗಲಭೆಯಲ್ಲಿ ಸಂಪತ್‌ರಾಜ್‌ ಅವರು ಯಾವುದೇ ರೀತಿಯಲ್ಲೂ ಭಾಗವಹಿಸಿಲ್ಲ. ಬಿಜೆಪಿ ಸರ್ಕಾರವು ಪಕ್ಷದ ಮೇಲೆ ಆರೋಪ ಮಾಡಲು ಈ ರೀತಿ ಸುಳ್ಳು ಆರೋಪ ಮಾಡಿದೆ. ಘಟನೆ ಕುರಿತು ವರದಿ ಪಡೆದಿದ್ದು, ಸಂಪತ್‌ರಾಜ್‌ ಮಾತ್ರವಲ್ಲ ಕಾಂಗ್ರೆಸ್‌ ಪಕ್ಷದ ಯಾರೊಬ್ಬರೂ ಈ ಗಲಭೆಯಲ್ಲಿ ಭಾಗವಹಿಸಿಲ್ಲ. ರಾಜ್ಯ ಸರ್ಕಾರದ ವೈಫಲ್ಯವೇ ಘಟನೆಗೆ ಕಾರಣ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಸಂಪತ್‌ರಾಜ್‌ ಮೇಲೆ ಆರೋಪ ಮಾಡಿದ್ದಾರೆ. ಶ್ರೀನಿವಾಸಮೂರ್ತಿ ಅವರು ವೈಯಕ್ತಿಕ ಕಾರಣಗಳಿಗಾಗಿ ಆ ರೀತಿ ಹೇಳಿಕೆ ನೀಡಿದ್ದಾರೆ. ಸಂಪತ್‌ರಾಜ್‌ಗೂ ಘಟನೆಗೂ ಸಂಬಂಧವಿಲ್ಲ ಎಂದು ಶಿಷ್ಯನ ಪರ ಬ್ಯಾಟಿಂಗ್ ಮಾಡಿರೋದು ಅಖಂಡ ಅಸಮಾಧಾನಕ್ಕೆ ಕಾರಣವಾಗಿದೆ. 

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?