ಡಿಜೆ ಹಳ್ಳಿ ಗಲಭೆ:  ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

ಡಿಜೆ ಹಳ್ಳಿ ಗಲಭೆ: ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

Suvarna News   | Asianet News
Published : Feb 27, 2021, 11:08 AM IST

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಬೆಂಗಳೂರು (ಫೆ. 27): ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಗಲಭೆಯಲ್ಲಿ ಸಂಪತ್‌ರಾಜ್‌ ಅವರು ಯಾವುದೇ ರೀತಿಯಲ್ಲೂ ಭಾಗವಹಿಸಿಲ್ಲ. ಬಿಜೆಪಿ ಸರ್ಕಾರವು ಪಕ್ಷದ ಮೇಲೆ ಆರೋಪ ಮಾಡಲು ಈ ರೀತಿ ಸುಳ್ಳು ಆರೋಪ ಮಾಡಿದೆ. ಘಟನೆ ಕುರಿತು ವರದಿ ಪಡೆದಿದ್ದು, ಸಂಪತ್‌ರಾಜ್‌ ಮಾತ್ರವಲ್ಲ ಕಾಂಗ್ರೆಸ್‌ ಪಕ್ಷದ ಯಾರೊಬ್ಬರೂ ಈ ಗಲಭೆಯಲ್ಲಿ ಭಾಗವಹಿಸಿಲ್ಲ. ರಾಜ್ಯ ಸರ್ಕಾರದ ವೈಫಲ್ಯವೇ ಘಟನೆಗೆ ಕಾರಣ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಸಂಪತ್‌ರಾಜ್‌ ಮೇಲೆ ಆರೋಪ ಮಾಡಿದ್ದಾರೆ. ಶ್ರೀನಿವಾಸಮೂರ್ತಿ ಅವರು ವೈಯಕ್ತಿಕ ಕಾರಣಗಳಿಗಾಗಿ ಆ ರೀತಿ ಹೇಳಿಕೆ ನೀಡಿದ್ದಾರೆ. ಸಂಪತ್‌ರಾಜ್‌ಗೂ ಘಟನೆಗೂ ಸಂಬಂಧವಿಲ್ಲ ಎಂದು ಶಿಷ್ಯನ ಪರ ಬ್ಯಾಟಿಂಗ್ ಮಾಡಿರೋದು ಅಖಂಡ ಅಸಮಾಧಾನಕ್ಕೆ ಕಾರಣವಾಗಿದೆ. 

 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?