ಡಿಜೆ ಹಳ್ಳಿ ಗಲಭೆ:  ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

ಡಿಜೆ ಹಳ್ಳಿ ಗಲಭೆ: ಸಂಪತ್‌ ರಾಜ್‌ಗೆ ಕ್ಲೀನ್‌ಚಿಟ್, ಅಖಂಡ ಅಸಮಾಧಾನ; ಕಾಂಗ್ರೆಸ್‌ನಲ್ಲಿ ಏನಾಗ್ತಿದೆ.?

Suvarna News   | Asianet News
Published : Feb 27, 2021, 11:08 AM IST

ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಬೆಂಗಳೂರು (ಫೆ. 27): ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಪ್ರಕರಣದಲ್ಲಿ ಬಿಬಿಎಂಪಿ ಮೇಯರ್‌ ಸಂಪತ್‌ರಾಜ್‌ ಪಾತ್ರವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ತಮ್ಮ ಶಿಷ್ಯನಿಗೆ ಕ್ಲೀನ್ ಚೀಟ್ ಕೊಟ್ಟಿದ್ದಾರೆ. 

ಗಲಭೆಯಲ್ಲಿ ಸಂಪತ್‌ರಾಜ್‌ ಅವರು ಯಾವುದೇ ರೀತಿಯಲ್ಲೂ ಭಾಗವಹಿಸಿಲ್ಲ. ಬಿಜೆಪಿ ಸರ್ಕಾರವು ಪಕ್ಷದ ಮೇಲೆ ಆರೋಪ ಮಾಡಲು ಈ ರೀತಿ ಸುಳ್ಳು ಆರೋಪ ಮಾಡಿದೆ. ಘಟನೆ ಕುರಿತು ವರದಿ ಪಡೆದಿದ್ದು, ಸಂಪತ್‌ರಾಜ್‌ ಮಾತ್ರವಲ್ಲ ಕಾಂಗ್ರೆಸ್‌ ಪಕ್ಷದ ಯಾರೊಬ್ಬರೂ ಈ ಗಲಭೆಯಲ್ಲಿ ಭಾಗವಹಿಸಿಲ್ಲ. ರಾಜ್ಯ ಸರ್ಕಾರದ ವೈಫಲ್ಯವೇ ಘಟನೆಗೆ ಕಾರಣ. ತಮ್ಮ ವೈಫಲ್ಯ ಮುಚ್ಚಿ ಹಾಕಿಕೊಳ್ಳಲು ಸಂಪತ್‌ರಾಜ್‌ ಮೇಲೆ ಆರೋಪ ಮಾಡಿದ್ದಾರೆ. ಶ್ರೀನಿವಾಸಮೂರ್ತಿ ಅವರು ವೈಯಕ್ತಿಕ ಕಾರಣಗಳಿಗಾಗಿ ಆ ರೀತಿ ಹೇಳಿಕೆ ನೀಡಿದ್ದಾರೆ. ಸಂಪತ್‌ರಾಜ್‌ಗೂ ಘಟನೆಗೂ ಸಂಬಂಧವಿಲ್ಲ ಎಂದು ಶಿಷ್ಯನ ಪರ ಬ್ಯಾಟಿಂಗ್ ಮಾಡಿರೋದು ಅಖಂಡ ಅಸಮಾಧಾನಕ್ಕೆ ಕಾರಣವಾಗಿದೆ. 

 

21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
21:34ಡಿಫರೆಂಟ್ ಡಿಕೆ: ವಿದುರ ನೀತಿ.. ಚಾಣಕ್ಯ ತಂತ್ರ.. ರಾಜ್ಯ ರಾಜಕಾರಣದಲ್ಲಿ 'ಬಂಡೆ'ಯ ಹೊಸ ಚದುರಂಗದಾಟ!
23:34ಮೂಕಾಂಬಿಕೆ ದರ್ಶನಕ್ಕೆ ದಳಪತಿ ವಿಜಯ್: ಎಂಜಿಆರ್‌ ಸಂಪ್ರದಾಯ ಮುಂದುವರಿಸಿದ ತಮಿಳು ನಾಯಕ
19:53ಡಿಕೆ ಹೆಸರು ಕೇಳಿದ ಕೂಡಲೇ ಕೈ ಮುಗಿದದ್ದೇಕೆ ದಳಪತಿ! ಗುರುವಿನ ಹಾದಿಯಲ್ಲಿ ಶಿಷ್ಯ, ಮರುಕಳಿಸುತ್ತಾ 1999ರ ಇತಿಹಾಸ?
27:29ಡಿಕೆ ಸರ್ಕಾರ.. ಹೊಸ ಅವತಾರ: ಮೀನಹೆಜ್ಜೆ.. ಜಾಣಮೌನ.. ಮಿಂಚಿನ ಬಾಣ: ಹೇಗಿದೆ ಬಂಡೆ ಆಡಳಿತ?
21:28ದೇಶದ ನಂಬರ್​​ 1 ಶ್ರೀಮಂತ ಸಿಎಂ ಡಿಕೆಶಿ ! ಆಸ್ತಿ ಡಬಲ್​​​​ ಆಗಿದ್ದು ಹೇಗೆ ಗೊತ್ತಾ ?
23:53ಡಿಕೆ ಸರ್ಕಾರ ವಾಸ್ತು ಪ್ರಕಾರ ; ಡಿಕೆಶಿ ಸರ್ಕಾರದಲ್ಲಿ ಎಲ್ಲವೂ ಬದಲು.. ಪಕ್ಕಾ ವಾಸ್ತು ಪ್ರಕಾರ..!
23:00‘ರಾಮ’ರಣವ್ಯೂಹ ಛಿದ್ರಗೊಳಿಸಿದ ‘ಶಿವ’ ನಿಗೂಢತೆಯಲ್ಲಿಯೇ ಅಂತ್ಯಗೊಂಡ ಪ್ರಹಸನ; ಟ್ರಬಲ್ ಹಂಟಿಂ
23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!