ಕೈ ಪಡೆಯ ಬೈ ಎಲೆಕ್ಷನ್ ವಿಜಯ: ಸಿದ್ದು-ಡಿಕೆ ಜೋಡಿ ಮಂತ್ರದ ಗೆಲುವಿನ ಗುಟ್ಟೇನು?

ಕೈ ಪಡೆಯ ಬೈ ಎಲೆಕ್ಷನ್ ವಿಜಯ: ಸಿದ್ದು-ಡಿಕೆ ಜೋಡಿ ಮಂತ್ರದ ಗೆಲುವಿನ ಗುಟ್ಟೇನು?

Published : Nov 25, 2024, 03:07 PM IST

ರಾಜ್ಯ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕ್ಲೀನ್ ಸ್ವಿಪ್ ಮಾಡಿದ್ದು, ಸಿದ್ದರಾಮಯ್ಯ ಮತ್ತು ಡಿಕೆಶಿವಕುಮಾರ್ ಜೋಡಿಯ ನಾಯಕತ್ವದ ಯಶಸ್ಸನ್ನು ಎತ್ತಿ ತೋರಿಸುತ್ತದೆ. ಈ ಗೆಲುವು ಸಿದ್ದರಾಮಯ್ಯ ಅವರ ಸಿಎಂ ಕುರ್ಚಿಯನ್ನು ಗಟ್ಟಿಗೊಳಿಸಿದೆ ಮತ್ತು ಕಾಂಗ್ರೆಸ್ ಪಕ್ಷದ ಭವಿಷ್ಯಕ್ಕೆ ಭರವಸೆ ಮೂಡಿಸಿದೆ.

ಬೈ ಎಲೆಕ್ಷನ್ ಬ್ಯಾಟಲ್ ಗೆದ್ದು ಬೀಗಿರೋ ಕೈ ಪಡೆ.. ಸಿದ್ದು-ಡಿಕೆ ಜೋಡಿ ಮಂತ್ರ.. ದೇಶಕ್ಕೆ ದೊಡ್ಡ ಸಂದೇಶ..ದೇಶದಲ್ಲಿ ಗೆಲುವು ಕಾಣೋಕೆ ನರಳಾಡ್ತಾ ಇರೋ ಕಾಂಗ್ರೆಸ್ ಪಕ್ಷ.. ರಾಜ್ಯದಲ್ಲಿ ರಣಾರ್ಭಟವನ್ನ ನಡೆಸ್ತಿದೆ. ಟಗರು-ಬಂಡೆ ಜೋಡೆತ್ತು ಕೈ ಹೈಕಮಾಂಡ್ಗೆ ಮಾಡೆಲ್ ಆಗ್ತಿದೆ. ತ್ರಿಬಲ್ ಗೆಲುವಿನ ಮೂಲಕ ಟ್ರಬಲ್ಗೆ ಟ್ರಬಲ್ ಆಗಿದ್ದಾರೆ ಹಂಟರ್ ಡಿಕೆ. ಆರೋಪಗಳ ಅಗ್ನಿಯಲ್ಲಿಯೇ ಗೆಲುವಿನ ಚಿನ್ನ ಹುಡುಕಿದ್ದು ಹೇಗೆ ಸಿಎಂ ಸಿದ್ದರಾಮಯ್ಯ. ? ದೇಶದ ಕೈ ತೂಕವೇ ಒಂದಾದ್ರೆ, ಕರುನಾಡಿನ ಕೈ ತೂಕವೇ ಮತ್ತೊಂದಾಗಿರೋದು ಹೇಗೆ.? ಇದೇ ಈ ಇವತ್ತಿನ ಸುವರ್ಣ ಸ್ಪೆಷಲ್ ಕರ್ನಾಟಕವೇ ಪವರ್.

ರಾಜ್ಯ ಉಪ ಚುನಾವಣೆಯಲ್ಲಿ ಕ್ಲೀನ್ ಸ್ವಿಪ್ ಮಾಡಿರೋದ್ರಿಂದ ಸಿದ್ದರಾಮಯ್ಯ ದೊಡ್ಡ ನಿಟ್ಟುಸಿರು ಬಿಟ್ಟಿದ್ದಾರೆ. ಕುರ್ಚಿ ಗಟ್ಟಿಯಾಯ್ತು ಅನ್ನೋ ನಿರಾಳತೆಯಲ್ಲಿ ಅವರಿದ್ದಾರೆ. ಹಾಗಿದ್ರೆ, ಉಪಚುನಾವಣೆಯ ಗೆಲುವಿನ ಬಳಿಕ  ಶೇಕ್ ಆಗ್ತಿದ್ದ ಸಿದ್ದರಾಮಯ್ಯ ಅವರ ಸಿಎಂ ಕುರ್ಚಿ ಕೊಂಚ ಗಟ್ಟಿಯಾಗಿರೋದು ಹೇಗೆ ಅಂತ ತೋರಿಸ್ತೀವಿ. ರಾಜ್ಯದ ಮೂರು ಉಪಚುನಾವಣೆ ಗೆಲ್ಲೋ ಮೂಲಕ ಸಿಎಂ ಸಿದ್ದರಾಮಯ್ಯ ಒಂದೇ ಕಲ್ಲಿನಲ್ಲಿ ಎರಡು ಹಕ್ಕಿ ಹೊಡೆದಿದ್ದಾರೆ. ವಿಪಕ್ಷಗಳು ಏನೇ ಆರೋಪ ಮಾಡಿದ್ರು ಜನ ಕೈ ಬಿಟ್ಟಿಲ್ಲ ಅನ್ನೋದು ಒಂದಾದ್ರೆ, ಇನ್ನೊಂದು, ತಮ್ಮ ಸಿಎಂ ಕುರ್ಚಿಯನ್ನ ಕೂಡ ಈ ಗೆಲುವಿನ ಮೂಲಕ ಗಟ್ಟಿ ಮಾಡ್ಕೊಂಡಿದ್ದಾರೆ ಸಿದ್ದರಾಮಯ್ಯ. 

ಮೂರು ಕ್ಷೇತ್ರದ ಗೆಲುವಿನ ಅಲೆಯಲ್ಲಿಯೇ ಸಿದ್ದರಾಮಯ್ಯ ಅವರು ತಮ್ಮ ಸಿಎಂ ಕುರ್ಚಿ ಬಲಪಡಿಸಿಕೊಳ್ಳೋಕೆ ಮತ್ತೊಂದು ಹೆಜ್ಜೆಯನ್ನ ಇಟ್ಟಿದ್ದಾರೆ. ಬೈ ಎಲೆಕ್ಷನ್ ಬ್ಯಾಟಲ್ ಗೆಲುವಿನ ಬೆನ್ನಲ್ಲೆ ಸಿದ್ದರಾಮಯ್ಯ ಮತ್ತೊಮ್ಮೆ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. ಉಪಕದನದ ಗೆಲುವಿನ ಕಿಚ್ಚಿನಲ್ಲೇ ತಮ್ಮ ಕುರ್ಚಿಯನ್ನ ಗಟ್ಟಿ ಮಾಡಿಕೊಳ್ಳೋಕೆ ಮತ್ತೊಂದು ಹೆಜ್ಜೆಯನ್ನ ಸಿಎಂ ಸಿದ್ದರಾಮಯ್ಯ ಇಟ್ಟಿದ್ದಾರೆ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!