ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ:  ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ: ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

Published : May 16, 2023, 01:40 PM IST

ಕಾಂಗ್ರೆಸ್ ಹೈಕಮಾಂಡ್‌ಗೆ ಖುಷಿ ಜೊತೆ ಅಧಿಕಾರ ಹಂಚಿಕೆ ತಲೆಬಿಸಿ
ಸಿಎಂ ಪಟ್ಟಕ್ಕಾಗಿ ನಾನಾ..? ನೀನಾ..? ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ
ಮುಂದಿನ ಸಿಎಂ ಯಾರು..? ಏನಿರಲಿದೆ ಹೈಕಮಾಂಡ್ ತೀರ್ಮಾನ ? 

ಬರೋಬ್ಬರಿ 135 ಸೀಟುಗಳನ್ನು ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಅಧಿಕಾರದ ಗದ್ದುಗೆ ತಲೆಬಿಸಿ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಗೆಲುವು ಸಹಜವಾಗಿ ಖುಷಿಯನ್ನೇ ಕೊಟ್ಟಿದೆ. ಆದ್ರೆ ಅಷ್ಟೇ ತಲೆನೋವನ್ನು ಅಧಿಕಾರ ಹಂಚಿಕೆಯಲ್ಲಿ ಆಗುತ್ತಿದೆ. ಅದ್ರಲ್ಲೂ ಈ ಬಾರಿ ಕಾಂಗ್ರೆಸ್ ಗೆಲುವಿನ ಸಾಕ್ಷಿಗಳನ್ನು ಮುಂದಿಟ್ಟು, ತಮ್ಮ ಸಮುದಾಯದ ನಾಯಕರುಗಳಿಗೆ ಸಿಎಂ ಮಾಡಿ, ಡಿಸಿಎಂ ಮಾಡಿ, ಮಂತ್ರಿಗಳನ್ನಾದ್ರು ಮಾಡಬೇಕೆಂದು ಆಯಾ ಧಾರ್ಮಿಕ ಗುರುಗಳು ಹೋರಾಟಕ್ಕೆ ಇಳಿದಿದ್ದಾರೆ. ಈ ಧರ್ಮ ಗುರುಗಳ ಹೋರಾಟ ಕಾಂಗ್ರೆಸ್ ಹೈಕಮಾಂಡ್‌ಗೆ ಇನ್ನಿಲ್ಲದ ತಲೆನೋವು ತಂದಿಟ್ಟಿದೆ. ರಾಜ್ಯದಲ್ಲಿ ಇರುವ ಪ್ರಮುಖ ಒಕ್ಕಲಿಗ ಮುಖಂಡರುಗಳೆಲ್ಲ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಇದೆಲ್ಲದಕ್ಕಿಂತ ಹೆಚ್ಚಾಗಿ, ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್ ಇನ್ನಿಲ್ಲ ಶ್ರಮ ಪಟ್ಟಿದ್ದಾರೆ. ಮುಳುಗುತ್ತಿದ್ದ ಹಡಗನ್ನು ಮತ್ತೆ ವೇಗದಲ್ಲಿ ಓಡುವಂತೆ ಮಾಡಿದ್ದಾರೆ. ಹೀಗಾಗಿ ಅವರ ಶ್ರಮಕ್ಕೆ ಫಲವಾಗಿ ಸಿಎಂ ಸ್ಥಾನ ಕೊಡಲೇಬೇಕು ಅನ್ನೋದು ರಾಜ್ಯ ಒಕ್ಕಲಿಗ ಮತ್ತು ಒಕ್ಕಲಿಗ ಗುರುಗಳ ಆಕಾಂಕ್ಷೆಯಾಗಿದೆ. 

ಇದನ್ನೂ ವೀಕ್ಷಿಸಿ: ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
Read more