ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ:  ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ: ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

Published : May 16, 2023, 01:40 PM IST

ಕಾಂಗ್ರೆಸ್ ಹೈಕಮಾಂಡ್‌ಗೆ ಖುಷಿ ಜೊತೆ ಅಧಿಕಾರ ಹಂಚಿಕೆ ತಲೆಬಿಸಿ
ಸಿಎಂ ಪಟ್ಟಕ್ಕಾಗಿ ನಾನಾ..? ನೀನಾ..? ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ
ಮುಂದಿನ ಸಿಎಂ ಯಾರು..? ಏನಿರಲಿದೆ ಹೈಕಮಾಂಡ್ ತೀರ್ಮಾನ ? 

ಬರೋಬ್ಬರಿ 135 ಸೀಟುಗಳನ್ನು ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಅಧಿಕಾರದ ಗದ್ದುಗೆ ತಲೆಬಿಸಿ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಗೆಲುವು ಸಹಜವಾಗಿ ಖುಷಿಯನ್ನೇ ಕೊಟ್ಟಿದೆ. ಆದ್ರೆ ಅಷ್ಟೇ ತಲೆನೋವನ್ನು ಅಧಿಕಾರ ಹಂಚಿಕೆಯಲ್ಲಿ ಆಗುತ್ತಿದೆ. ಅದ್ರಲ್ಲೂ ಈ ಬಾರಿ ಕಾಂಗ್ರೆಸ್ ಗೆಲುವಿನ ಸಾಕ್ಷಿಗಳನ್ನು ಮುಂದಿಟ್ಟು, ತಮ್ಮ ಸಮುದಾಯದ ನಾಯಕರುಗಳಿಗೆ ಸಿಎಂ ಮಾಡಿ, ಡಿಸಿಎಂ ಮಾಡಿ, ಮಂತ್ರಿಗಳನ್ನಾದ್ರು ಮಾಡಬೇಕೆಂದು ಆಯಾ ಧಾರ್ಮಿಕ ಗುರುಗಳು ಹೋರಾಟಕ್ಕೆ ಇಳಿದಿದ್ದಾರೆ. ಈ ಧರ್ಮ ಗುರುಗಳ ಹೋರಾಟ ಕಾಂಗ್ರೆಸ್ ಹೈಕಮಾಂಡ್‌ಗೆ ಇನ್ನಿಲ್ಲದ ತಲೆನೋವು ತಂದಿಟ್ಟಿದೆ. ರಾಜ್ಯದಲ್ಲಿ ಇರುವ ಪ್ರಮುಖ ಒಕ್ಕಲಿಗ ಮುಖಂಡರುಗಳೆಲ್ಲ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಇದೆಲ್ಲದಕ್ಕಿಂತ ಹೆಚ್ಚಾಗಿ, ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್ ಇನ್ನಿಲ್ಲ ಶ್ರಮ ಪಟ್ಟಿದ್ದಾರೆ. ಮುಳುಗುತ್ತಿದ್ದ ಹಡಗನ್ನು ಮತ್ತೆ ವೇಗದಲ್ಲಿ ಓಡುವಂತೆ ಮಾಡಿದ್ದಾರೆ. ಹೀಗಾಗಿ ಅವರ ಶ್ರಮಕ್ಕೆ ಫಲವಾಗಿ ಸಿಎಂ ಸ್ಥಾನ ಕೊಡಲೇಬೇಕು ಅನ್ನೋದು ರಾಜ್ಯ ಒಕ್ಕಲಿಗ ಮತ್ತು ಒಕ್ಕಲಿಗ ಗುರುಗಳ ಆಕಾಂಕ್ಷೆಯಾಗಿದೆ. 

ಇದನ್ನೂ ವೀಕ್ಷಿಸಿ: ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
Read more