ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ:  ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

ಕಾಂಗ್ರೆಸ್ ಹೈಕಮಾಂಡ್‌ಗೆ ಅಧಿಕಾರ ಹಂಚಿಕೆ ತಲೆಬಿಸಿ: ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ

Published : May 16, 2023, 01:40 PM IST

ಕಾಂಗ್ರೆಸ್ ಹೈಕಮಾಂಡ್‌ಗೆ ಖುಷಿ ಜೊತೆ ಅಧಿಕಾರ ಹಂಚಿಕೆ ತಲೆಬಿಸಿ
ಸಿಎಂ ಪಟ್ಟಕ್ಕಾಗಿ ನಾನಾ..? ನೀನಾ..? ಹಠಕ್ಕೆ ಬಿದ್ದ ಸಿದ್ದು.. ಡಿಕೆಶಿ
ಮುಂದಿನ ಸಿಎಂ ಯಾರು..? ಏನಿರಲಿದೆ ಹೈಕಮಾಂಡ್ ತೀರ್ಮಾನ ? 

ಬರೋಬ್ಬರಿ 135 ಸೀಟುಗಳನ್ನು ಗೆದ್ದ ಖುಷಿಯಲ್ಲಿರುವ ಕಾಂಗ್ರೆಸ್ ಪಕ್ಷಕ್ಕೆ ಈಗ ಅಧಿಕಾರದ ಗದ್ದುಗೆ ತಲೆಬಿಸಿ ಶುರುವಾಗಿದೆ. ಕಾಂಗ್ರೆಸ್ ಹೈಕಮಾಂಡ್‌ಗೆ ಗೆಲುವು ಸಹಜವಾಗಿ ಖುಷಿಯನ್ನೇ ಕೊಟ್ಟಿದೆ. ಆದ್ರೆ ಅಷ್ಟೇ ತಲೆನೋವನ್ನು ಅಧಿಕಾರ ಹಂಚಿಕೆಯಲ್ಲಿ ಆಗುತ್ತಿದೆ. ಅದ್ರಲ್ಲೂ ಈ ಬಾರಿ ಕಾಂಗ್ರೆಸ್ ಗೆಲುವಿನ ಸಾಕ್ಷಿಗಳನ್ನು ಮುಂದಿಟ್ಟು, ತಮ್ಮ ಸಮುದಾಯದ ನಾಯಕರುಗಳಿಗೆ ಸಿಎಂ ಮಾಡಿ, ಡಿಸಿಎಂ ಮಾಡಿ, ಮಂತ್ರಿಗಳನ್ನಾದ್ರು ಮಾಡಬೇಕೆಂದು ಆಯಾ ಧಾರ್ಮಿಕ ಗುರುಗಳು ಹೋರಾಟಕ್ಕೆ ಇಳಿದಿದ್ದಾರೆ. ಈ ಧರ್ಮ ಗುರುಗಳ ಹೋರಾಟ ಕಾಂಗ್ರೆಸ್ ಹೈಕಮಾಂಡ್‌ಗೆ ಇನ್ನಿಲ್ಲದ ತಲೆನೋವು ತಂದಿಟ್ಟಿದೆ. ರಾಜ್ಯದಲ್ಲಿ ಇರುವ ಪ್ರಮುಖ ಒಕ್ಕಲಿಗ ಮುಖಂಡರುಗಳೆಲ್ಲ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಬೆಂಬಲಕ್ಕೆ ನಿಂತಿದ್ದಾರೆ. ಇದೆಲ್ಲದಕ್ಕಿಂತ ಹೆಚ್ಚಾಗಿ, ಕಾಂಗ್ರೆಸ್ ಪಕ್ಷಕ್ಕೆ ಡಿಕೆ ಶಿವಕುಮಾರ್ ಇನ್ನಿಲ್ಲ ಶ್ರಮ ಪಟ್ಟಿದ್ದಾರೆ. ಮುಳುಗುತ್ತಿದ್ದ ಹಡಗನ್ನು ಮತ್ತೆ ವೇಗದಲ್ಲಿ ಓಡುವಂತೆ ಮಾಡಿದ್ದಾರೆ. ಹೀಗಾಗಿ ಅವರ ಶ್ರಮಕ್ಕೆ ಫಲವಾಗಿ ಸಿಎಂ ಸ್ಥಾನ ಕೊಡಲೇಬೇಕು ಅನ್ನೋದು ರಾಜ್ಯ ಒಕ್ಕಲಿಗ ಮತ್ತು ಒಕ್ಕಲಿಗ ಗುರುಗಳ ಆಕಾಂಕ್ಷೆಯಾಗಿದೆ. 

ಇದನ್ನೂ ವೀಕ್ಷಿಸಿ: ಹೈಕಮಾಂಡ್‌ ಸಿಎಂ ಆಗು ಅಂದ್ರೆ ನಾನು ಸಿದ್ಧನಿದ್ದೇನೆ: ಡಾ.ಜಿ. ಪರಮೇಶ್ವರ್‌

24:48ಬೆಂಗಳೂರಲ್ಲೂ ಮೊಳಗುತ್ತಾ ವಿಜಯ್ ವಿಸಿಲ್ ಸದ್ದು? ತಮಿಳು ಮತದಾರರು ಹೆಚ್ಚಿರುವ ವಾರ್ಡ್​ಗಳಲ್ಲಿ ಸ್ಪರ್ಧಿಸುತ್ತಾ ಟಿವಿಕೆ?
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
Read more