ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರ ಪರ ಕಾಂಗ್ರೆಸ್‌ ಬ್ಯಾಟಿಂಗ್‌

ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರ ಪರ ಕಾಂಗ್ರೆಸ್‌ ಬ್ಯಾಟಿಂಗ್‌

Published : Mar 01, 2023, 01:24 PM IST

ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿಗೆ ತರುವುದಾಗಿ ಬೆಳಗಾವಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ತಿಳಿಸಿದ್ದಾರೆ.
 

ರಾಜ್ಯ ಸರ್ಕಾರಿ ನೌಕರರ ಪರ  ಕಾಂಗ್ರೆಸ್‌ ಬ್ಯಾಟಿಂಗ್‌ ಬೀಸಿದೆ. 5 ವರ್ಷಗಳ ಹಿಂದೆ ನೌಕರರಿಗೆ ೬ನೇ ವೇತನ ಆಯೋಗ ಜಾರಿ ಮಾಡಿದ್ದೆ. 10,600 ಕೋಟಿ ಹೊರೆಯಾದ್ರೂ ನಾನು ಜಾರಿ ಮಾಡಿದ್ದೆ ಎಂದು ಬೆಳಗಾವಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸುಳ್ಳು ಹೇಳುತ್ತಾರೆ. ನಾವು ಅಧಿಕಾರಕ್ಕೆ ಬಂದ್ಮೇಲೆ ಆಯೋಗದ ವರದಿ ಮಾಡುತ್ತೇವೆ. ಸುಳ್ಳು ಹೇಳಿ ಬಿಜೆಪಿ ಸರ್ಕಾರ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುತ್ತಿದೆ. ನೀತಿ ಸಂಹಿತೆ ಜಾರಿಯಾಗಲು ಒಂದು 20 ದಿನ ಇರಬಹುದು ಅಷ್ಟೇ. ಒಂದೂವರೆ ತಿಂಗಳು ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆಯಲ್ಲ. ನೌಕರರು ಕೆಲಸಕ್ಕೆ ಹೋಗದಿದ್ರೆ ಆಡಳಿತ ಯಂತ್ರ ಕುಸಿಯುತ್ತೆ ಎಂದು ಸಿದ್ದರಾಮಯ್ಯ  ಹೇಳಿದ್ದಾರೆ.

 

21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
19:37ಅಕ್ರಮ ಬಾಂಗ್ಲಾ ವಲಸಿಗರ ಹುಡುಕಿ ಗಡೀಪಾರು, ಸುವೆಂದು ಶಪಥಕ್ಕೆ ಬಾಂಗ್ಲಾದೇಶ ಕಂಗಾಲು
22:24ವಿಜಯ 108 ಸಂಕಟ 118: ಚುನಾವಣೆ ಗೆದ್ದರೂ ಸುಲಭವಲ್ಲ ಸಿಎಂ ಪಟ್ಟ! ರಾಜಕೀಯ ಚಕ್ರವ್ಯೂಹದಲ್ಲಿ ಗೆದ್ದು ಸೋತರಾ ದಳಪತಿ!
22:40ಉತ್ತರ ಕನ್ನಡ ಅಭಿವೃದ್ಧಿಯ ಹರಿಕಾರ ಶಿಕಾರಿಪುರದ ಸರದಾರ; ಉಪ್ಪು ನೀರನ್ನು ಸಿಹಿಯಾಗಿಸಿದ ಆಧುನಿಕ ಭಗೀರಥ
25:18ರಾಜಾಹುಲಿ ಯಡಿಯೂರಪ್ಪ ರಾಜಕಾರಣಕ್ಕೆ 50 ವರ್ಷ, ಯುವಶಕ್ತಿಗೆ ಗಾಡ್ ಫಾದರ್ ಆಗಿದ್ದು ಹೇಗೆ?
22:39ಧಾರವಾಡದ 'ಪಾಪದ ಕೋಟೆ' ಧೂಳೀಪಟ: ರಾಜಾಹುಲಿ ಬಿಎಸ್​ವೈ ಶಪಥ ಈಡೇರಿತೇ? ಕಂಬಿ ಹಿಂದೆ ವಿನಯ್ ಕುಲಕರ್ಣಿ ಭವಿಷ್ಯ!
20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
Read more