ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರ ಪರ ಕಾಂಗ್ರೆಸ್‌ ಬ್ಯಾಟಿಂಗ್‌

ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರ ಪರ ಕಾಂಗ್ರೆಸ್‌ ಬ್ಯಾಟಿಂಗ್‌

Published : Mar 01, 2023, 01:24 PM IST

ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿಗೆ ತರುವುದಾಗಿ ಬೆಳಗಾವಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ತಿಳಿಸಿದ್ದಾರೆ.
 

ರಾಜ್ಯ ಸರ್ಕಾರಿ ನೌಕರರ ಪರ  ಕಾಂಗ್ರೆಸ್‌ ಬ್ಯಾಟಿಂಗ್‌ ಬೀಸಿದೆ. 5 ವರ್ಷಗಳ ಹಿಂದೆ ನೌಕರರಿಗೆ ೬ನೇ ವೇತನ ಆಯೋಗ ಜಾರಿ ಮಾಡಿದ್ದೆ. 10,600 ಕೋಟಿ ಹೊರೆಯಾದ್ರೂ ನಾನು ಜಾರಿ ಮಾಡಿದ್ದೆ ಎಂದು ಬೆಳಗಾವಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸುಳ್ಳು ಹೇಳುತ್ತಾರೆ. ನಾವು ಅಧಿಕಾರಕ್ಕೆ ಬಂದ್ಮೇಲೆ ಆಯೋಗದ ವರದಿ ಮಾಡುತ್ತೇವೆ. ಸುಳ್ಳು ಹೇಳಿ ಬಿಜೆಪಿ ಸರ್ಕಾರ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುತ್ತಿದೆ. ನೀತಿ ಸಂಹಿತೆ ಜಾರಿಯಾಗಲು ಒಂದು 20 ದಿನ ಇರಬಹುದು ಅಷ್ಟೇ. ಒಂದೂವರೆ ತಿಂಗಳು ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆಯಲ್ಲ. ನೌಕರರು ಕೆಲಸಕ್ಕೆ ಹೋಗದಿದ್ರೆ ಆಡಳಿತ ಯಂತ್ರ ಕುಸಿಯುತ್ತೆ ಎಂದು ಸಿದ್ದರಾಮಯ್ಯ  ಹೇಳಿದ್ದಾರೆ.

 

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more