ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರ ಪರ ಕಾಂಗ್ರೆಸ್‌ ಬ್ಯಾಟಿಂಗ್‌

ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಸರ್ಕಾರಿ ನೌಕರರ ಪರ ಕಾಂಗ್ರೆಸ್‌ ಬ್ಯಾಟಿಂಗ್‌

Published : Mar 01, 2023, 01:24 PM IST

ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿಗೆ ತರುವುದಾಗಿ ಬೆಳಗಾವಿಯಲ್ಲಿ ಸಿದ್ದರಾಮಯ್ಯ, ಡಿಕೆಶಿ ತಿಳಿಸಿದ್ದಾರೆ.
 

ರಾಜ್ಯ ಸರ್ಕಾರಿ ನೌಕರರ ಪರ  ಕಾಂಗ್ರೆಸ್‌ ಬ್ಯಾಟಿಂಗ್‌ ಬೀಸಿದೆ. 5 ವರ್ಷಗಳ ಹಿಂದೆ ನೌಕರರಿಗೆ ೬ನೇ ವೇತನ ಆಯೋಗ ಜಾರಿ ಮಾಡಿದ್ದೆ. 10,600 ಕೋಟಿ ಹೊರೆಯಾದ್ರೂ ನಾನು ಜಾರಿ ಮಾಡಿದ್ದೆ ಎಂದು ಬೆಳಗಾವಿಯಲ್ಲಿ ಸಿದ್ದರಾಮಯ್ಯ ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ, ಸುಳ್ಳು ಹೇಳುತ್ತಾರೆ. ನಾವು ಅಧಿಕಾರಕ್ಕೆ ಬಂದ್ಮೇಲೆ ಆಯೋಗದ ವರದಿ ಮಾಡುತ್ತೇವೆ. ಸುಳ್ಳು ಹೇಳಿ ಬಿಜೆಪಿ ಸರ್ಕಾರ ಸರ್ಕಾರಿ ನೌಕರರ ಮೂಗಿಗೆ ತುಪ್ಪ ಸವರುತ್ತಿದೆ. ನೀತಿ ಸಂಹಿತೆ ಜಾರಿಯಾಗಲು ಒಂದು 20 ದಿನ ಇರಬಹುದು ಅಷ್ಟೇ. ಒಂದೂವರೆ ತಿಂಗಳು ಸರ್ಕಾರಿ ಕಚೇರಿಗಳಲ್ಲಿ ಕೆಲಸ ನಡೆಯಲ್ಲ. ನೌಕರರು ಕೆಲಸಕ್ಕೆ ಹೋಗದಿದ್ರೆ ಆಡಳಿತ ಯಂತ್ರ ಕುಸಿಯುತ್ತೆ ಎಂದು ಸಿದ್ದರಾಮಯ್ಯ  ಹೇಳಿದ್ದಾರೆ.

 

18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!
22:22ಕರ್ಮಭೂಮಿಯಲ್ಲೇ ಪ್ರಾಣ ಬಿಟ್ಟ ಬಾರಾಮತಿಯ ದಾದಾ: ಮಹಾಯುತಿ ಮೈತ್ರಿಯಲ್ಲಿ ಬಿರುಕು ತರುತ್ತಾ ಅಜಿತ್ ಪವಾರ್ ಸಾವು?
Read more