'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್‌ ವಿರುದ್ಧ ಡಿಕೆಶಿ ಗುಡುಗು

'ಏಜೆಂಟರಂತೆ ಕೆಲಸ ಮಾಡ್ಬೇಡಿ' ಕಮಿಷನರ್‌ ವಿರುದ್ಧ ಡಿಕೆಶಿ ಗುಡುಗು

Published : Aug 20, 2020, 04:55 PM ISTUpdated : Aug 20, 2020, 05:00 PM IST

ಪೊಲೀಸ್ ಕಮಿಷನರ್ ಕಮಲ್ ಪಂತ್ ಮೇಲೆ ಡಿಕೆಶಿ ವಾಗ್ದಾಳಿ/ ಮನವಿ ಅಂತಾದರೂ ತಿಳಿದುಕೊಳ್ಳಿ, ಎಚ್ಚರಿಕೆ ಅಂತಾದರೂ ತಿಳಿದುಕೊಳ್ಳಿ/ ಬೆಂಗಳೂರು ಗಲಭೆ ವಿಚಾರದಲ್ಲಿ ಅಮಾಯಕರನ್ನು ಸಿಲುಕಿಸುವ ಯತ್ನ ಮಾಡಬೇಡಿ

ಬೆಂಗಳೂರು(ಆ. 20)  ಬೆಂಗಳೂರು ಗಲಭೆ ವಿಚಾರದಲ್ಲಿ ಬಿಜೆಪಿ ಏಜೆಂಟರಂತೆ ಕೆಲಸ ಮಾಡಬೇಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕಮಿಷನರ್ ಕಮಲ್ ಪಂತ್ ಅವರಿಗೆ ಎಚ್ಚರಿಕೆ ನೀಡಿದ್ದಾರೆ.

SDPI  ಬ್ಯಾನ್ , ಕಂದಾಯ ಸಚಿವ ಆರ್ ಅಶೋಕ ಹೇಳಿದ್ದೇನು?

ಬಿಜೆಪಿ ಸಚಿವರ ಮಾತಿಗೆ ಕಟ್ಟುಬಿದ್ದು ಪಕ್ಷಪಾತ ಮಾಡಬೇಡಿ. ಅಮಾಯಕರನ್ನು ಯಾಕೆ ಬಂಧನ ಮಾಡುತ್ತಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?
19:33ರಾಜಾಹುಲಿಯ ರಣಘರ್ಜನೆ, ಸೈಕಲ್ to ಸಿಂಹಾಸನ: ಮಾಜಿ ಸಿಎಂ ಯಡಿಯೂರಪ್ಪ 50 ವರ್ಷಗಳ ರೋಚಕ ಚರಿತ್ರೆ
21:15ಸಪ್ತಸಾಗರದಾಚೆ ಸಿದ್ದು ಬಣದ 'ಅಗೋಚರ ಆಟ': ಡಿಕೆಶಿ ದಂಡು ಕಟ್ಟುವ ಮೊದಲೇ ಸೈನ್ಯ ಜಮಾಯಿಸಿದ್ರಾ ಸಿಎಂ?
20:27ಕಾಂಗ್ರೆಸ್‌ನಲ್ಲಿ ನಿಯತ್ತಿನ ಯುದ್ಧ: ಡಿಕೆ ಯಾವಾಗ ಸಿಎಂ ಆಗ್ತಾರೆ? ಡಿಸಿಎಂ ಬಂಟರ ನೀಡಿದ ಮುಹೂರ್ತ ಏನು?
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!