ಮಹಿಳೆ ಜೊತೆ ಶಾಸಕನ ಅನುಚಿತ ವರ್ತನೆ ಬಿಜೆಪಿಯ ಕೀಳು ಸಂಸ್ಕೃತಿ ತೋರಿಸುತ್ತೆ: ಡಿಕೆಶಿ

ಮಹಿಳೆ ಜೊತೆ ಶಾಸಕನ ಅನುಚಿತ ವರ್ತನೆ ಬಿಜೆಪಿಯ ಕೀಳು ಸಂಸ್ಕೃತಿ ತೋರಿಸುತ್ತೆ: ಡಿಕೆಶಿ

Suvarna News   | Asianet News
Published : Nov 11, 2020, 04:15 PM IST

ಬಾಗಲಕೋಟೆ ರಬಕವಿಯಲ್ಲಿ ಪುರಸಭೆ ಸದಸ್ಯೆಯನ್ನು ಬಿಜೆಪಿ ಶಾಸಕ ಸಿದ್ದು ಸವದಿ ಎಳೆದಾಡಿರುವುದನ್ನು ಡಿಕೆಶಿ ಖಂಡಿಸಿದ್ದಾರೆ. 

ಬೆಂಗಳೂರು (ನ. 11): ಬಾಗಲಕೋಟೆ ರಬಕವಿಯಲ್ಲಿ ಪುರಸಭೆ ಸದಸ್ಯೆಯನ್ನು ಬಿಜೆಪಿ ಶಾಸಕ ಸಿದ್ದು ಸವದಿ ಎಳೆದಾಡಿರುವುದನ್ನು ಡಿಕೆಶಿ ಖಂಡಿಸಿದ್ದಾರೆ. 

'ಇದು ಬಿಜೆಪಿ ಸಂಸ್ಕೃತಿಯನ್ನು ಬಿಂಬಿಸುತ್ತದೆ. ಇತ್ತೀಚಿನ ದಿನಗಳಲ್ಲಿ ನಾವು ಯಾರಿಗೆ ಏನು ಬೇಕಾದ್ರೂ ಮಾಡಬಹುದು ಎಂದು ಹವ್ಯಾಸ ಮಾಡಿಕೊಂಡಿದೆ.  ಬೇರೆ ಕೇಸ್‌ನಲ್ಲಿ ಸುಮೋಟೋ ಕೇಸ್ ಹಾಕ್ತಾರೆ. ಪೊಲೀಸ್ ಸಮ್ಮುಖದಲ್ಲೇ ನಡೆದರೂ ಕ್ರಮ ಕೈಗೊಂಡಿಲ್ಲ. ನಾವು ಈಗ ಮಾತನಾಡುವುದಿಲ್ಲ. ಸಮಯ ಬಂದಾಗ ಮಾತನಾಡುತ್ತೇವೆ' ಎಂದು ಡಿಕೆಶಿ ಹೇಳಿದ್ದಾರೆ. 

20:24ಮೇ 4 ಟೈಂ ಬಾಂಬ್​​; ಸಿದ್ದು ಸೇನೆಯ ಪಟ್ಟು, ಬಂಡೆ ಮೌನದ ಗುಟ್ಟು, ಮುಗಿದಿಲ್ಲ ಪಟ್ಟದ ಫೈಟ್
24:46ದಾವಣಗೆರೆಗೆ ಆ ಗಯಾ ಜಮೀರ್, ಚಲ್ ಗಯಾ ಮುನಿಸು; 'ಹುಲಿಯಾ' ಹುಕುಂಗೆ ತಣ್ಣಗಾದ ಅಂತರ್ಯುದ್ಧದ ಜ್ವಾಲೆ?
22:26ಬಂಗಾಳ ಬೆಂಕಿಯಲ್ಲಿ ಕಮಲ ಕಸರತ್ತು..ಕೇರಳ ಕಿರೀಟ.. ಸರಳ ಬಹುಮತ.. ಸಮೀಕ್ಷೆ ಸೀಕ್ರೆಟ್!
22:52ಅವಳಿ ರಣರಂಗ.. ತ್ರಿವಳಿ ಚದುರಂಗ: ಸಿದ್ದರಾಮಯ್ಯಗೆ ಸತ್ವಪರೀಕ್ಷೆ.. ಕನಕಪುರ ಬಂಡೆಗೆ ಅಗ್ನಿಪರೀಕ್ಷೆ!
27:05ಅವಳಿ ಅಖಾಡದ.. ಗ್ರೌಂಡ್ ರಿಪೋರ್ಟ್..! ಜಮೀರ್ ಪಟ್ಟು.. ಬಂಡೆ ಬಿಗಿಪಟ್ಟು.. ಹೇಗಿತ್ತು ಸಂಧಾನ ಸೂತ್ರ.?
16:54ಮೋದಿ ವಾರಸ್ದಾರ ಯಾರು? ಕೇಸರಿ ಕೋಟೆಯ ಉತ್ತರಾಧಿಕಾರಿ ರೇಸ್‌ನಲ್ಲಿ ಯೋಗಿ, ಅಮಿತ್ ಶಾ ನಡುವೆ ನಿಕಟ ಪೈಪೋಟಿ!
18:00ಹಸ್ತ ಪಾಳೆಯದಲ್ಲಿ ಸಿದ್ದು ಸೇನೆಯ 'ಸಿದ್ಧ'ತಂತ್ರ: ಡಿಕೆಶಿ ಪಟ್ಟಕ್ಕೆ ಜಾರಕಿಹೊಳಿ ಗಾಳ; 'ಬಂಡೆ' ಸುತ್ತ ಚಕ್ರವ್ಯೂಹ!
43:59Left Right & Centre: ದೇಶದಲ್ಲೀಗ ಮಾನ ಹರಾಜು ಪಾಲಿಟಿಕ್ಸ್ ಜೋರು! ನಿಜಕ್ಕೂ ಮರ್ಯಾದೆ ತೆಗೆದಿದ್ಯಾರು?
21:334 ತಿಂಗಳು, 16 ಲೆಟರ್​; ಸಿಎಂ ಯೋಗಿ ಆದಿತ್ಯನಾಥ್ ಪತ್ರ ತಂತ್ರ ರಹಸ್ಯ
18:02ಬತ್ತಳಿಕೆಯಿಂದ ಬ್ರಹ್ಮಾಸ್ತ್ರ ತೆಗೆದ ಸಿಎಂ ಸಿದ್ದರಾಮಯ್ಯ; ಟಗರು ಗುಮ್ಮಿದ್ದು ಯಾರಿಗೆ?