ಬಿಜೆಪಿ ವಿರುದ್ಧ ನಾವು ತಂತ್ರಗಾರಿಕೆ ಹೆಣೆಯುತ್ತೇವೆ: ಡಿಕೆಶಿ

ಬಿಜೆಪಿ ವಿರುದ್ಧ ನಾವು ತಂತ್ರಗಾರಿಕೆ ಹೆಣೆಯುತ್ತೇವೆ: ಡಿಕೆಶಿ

Published : Apr 21, 2023, 02:27 PM IST

ಬಿಜೆಪಿ ದೂರು ನೀಡುವ ಮಾಹಿತಿ ಸಿಗುತ್ತಿದ್ದಂತೆ ಡಿಕೆಶಿ ಅಲರ್ಟ್‌
ಡಿಕೆಶಿ ನಾಮಪತ್ರ ತಿರಸ್ಕಾರಕ್ಕೆ ದೂರು ಕೊಡುತ್ತಾ ಬಿಜೆಪಿ?
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೂಡಿದ್ರಾ ಡಿಕೆ ಶಿವಕುಮಾರ್‌ ?

ರಾಮನಗರ: ಬಿಜೆಪಿಯವರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಅವರ ತಂತ್ರಕ್ಕೆ ನಾವು ಪ್ರತಿತಂತ್ರವನ್ನು ಮಾಡುತ್ತಿದ್ದೇವೆ. ನಮಗೆ ನಮ್ಮದೇ ಆದ ತಂತ್ರಗಾರಿಕೆ ಇರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದು, 500 ಜನ ನನ್ನ ಆಸ್ತಿ ಪತ್ರವನ್ನು ಡೌನ್‌ಲೋಡ್‌ ಮಾಡಿದ್ದಾರೆ. ಬಿಜೆಪಿಯವರು ನನ್ನ ನಾಮಪತ್ರ ರಿಜೆಕ್ಟ್‌ ಆಗುವ ಹಾಗೆ ತಂತ್ರವನ್ನು ರೂಪಿಸಿರಬಹುದು. ಅಲ್ಲದೇ ಡಿಕೆಶಿ ಸುಳ್ಳು ಆಸ್ತಿ ವಿವರ ಕೊಟ್ಟಿದ್ದಾರೆ ಎಂದು ಬಿಜೆಪಿ ದೂರು ನೀಡುವ ಸಾಧ್ಯತೆ ಇದೆ. ಹಾಗಾಗಿ ನಾವು ಪತ್ರಿತಂತ್ರವನ್ನು ಹೂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more