ಬಿಜೆಪಿ ವಿರುದ್ಧ ನಾವು ತಂತ್ರಗಾರಿಕೆ ಹೆಣೆಯುತ್ತೇವೆ: ಡಿಕೆಶಿ

ಬಿಜೆಪಿ ವಿರುದ್ಧ ನಾವು ತಂತ್ರಗಾರಿಕೆ ಹೆಣೆಯುತ್ತೇವೆ: ಡಿಕೆಶಿ

Published : Apr 21, 2023, 02:27 PM IST

ಬಿಜೆಪಿ ದೂರು ನೀಡುವ ಮಾಹಿತಿ ಸಿಗುತ್ತಿದ್ದಂತೆ ಡಿಕೆಶಿ ಅಲರ್ಟ್‌
ಡಿಕೆಶಿ ನಾಮಪತ್ರ ತಿರಸ್ಕಾರಕ್ಕೆ ದೂರು ಕೊಡುತ್ತಾ ಬಿಜೆಪಿ?
ಬಿಜೆಪಿ ತಂತ್ರಕ್ಕೆ ಪ್ರತಿತಂತ್ರ ಹೂಡಿದ್ರಾ ಡಿಕೆ ಶಿವಕುಮಾರ್‌ ?

ರಾಮನಗರ: ಬಿಜೆಪಿಯವರು ಏನು ಮಾಡುತ್ತಿದ್ದಾರೆ ಎಂಬುದು ಗೊತ್ತಿದೆ. ಅವರ ತಂತ್ರಕ್ಕೆ ನಾವು ಪ್ರತಿತಂತ್ರವನ್ನು ಮಾಡುತ್ತಿದ್ದೇವೆ. ನಮಗೆ ನಮ್ಮದೇ ಆದ ತಂತ್ರಗಾರಿಕೆ ಇರುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಅಲ್ಲದೇ ಬಿಜೆಪಿ ವಿರುದ್ಧ ಡಿ.ಕೆ. ಶಿವಕುಮಾರ್‌ ಕಿಡಿಕಾರಿದ್ದು, 500 ಜನ ನನ್ನ ಆಸ್ತಿ ಪತ್ರವನ್ನು ಡೌನ್‌ಲೋಡ್‌ ಮಾಡಿದ್ದಾರೆ. ಬಿಜೆಪಿಯವರು ನನ್ನ ನಾಮಪತ್ರ ರಿಜೆಕ್ಟ್‌ ಆಗುವ ಹಾಗೆ ತಂತ್ರವನ್ನು ರೂಪಿಸಿರಬಹುದು. ಅಲ್ಲದೇ ಡಿಕೆಶಿ ಸುಳ್ಳು ಆಸ್ತಿ ವಿವರ ಕೊಟ್ಟಿದ್ದಾರೆ ಎಂದು ಬಿಜೆಪಿ ದೂರು ನೀಡುವ ಸಾಧ್ಯತೆ ಇದೆ. ಹಾಗಾಗಿ ನಾವು ಪತ್ರಿತಂತ್ರವನ್ನು ಹೂಡಿದ್ದೇವೆ ಎಂದು ಡಿಕೆಶಿ ಹೇಳಿದ್ದಾರೆ. 

ಇದನ್ನೂ ವೀಕ್ಷಿಸಿ: ಕಾಂಗ್ರೆಸ್‌-ಬಿಜೆಪಿ ಟಿಕೆಟ್‌ ಮ್ಯಾಜಿಕ್‌: ಈ ಬಾರಿ ಜೆಡಿಎಸ್‌ಗೆ ಹಬ್ಬವೋ ಹಬ್ಬ !

18:13ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
19:47ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
20:50ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
19:44Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
19:26ನಾಟಿ ಕೋಳಿ ಊಟ ಹೊಟ್ಟೆಗೆ ಬೀಳ್ತಿದ್ದಂತೆ, ರಾಜಕೀಯ ಶಾಶ್ವತವಲ್ಲ ಎಂದ ಸಿದ್ದಣ್ಣ; ಆದ್ರೆ ಅಸಲಿಯತ್ತೇ ಬೇರೆ?
20:42ಕುರ್ಚಿ ಆಟದಲ್ಲಿ ಆಟಗಾರರೇ ಅಂಪೈರ್​ಗಳು; ಸಿದ್ದು ಆಟ, ಡಿಕೆ ಹಠ; ಹೈಕಮಾಂಡ್‌ಗೆ ಸಿಂಹಾಸನ ಸಂಕಟ!
23:14ಡಿ.ಕೆ.ಶಿವಕುಮಾರ್‌ಗೆ ಇದ್ಯಾ ರಾಜಯೋಗ? ನೇರಾನೇರ ಕುರ್ಚಿ ಕಾಳಗಕ್ಕೆ ಇಳಿದದ್ದು ಅದೇ ಕಾರಣಕ್ಕಾ?
23:56ಮಾತಿನ ಮೇಲಾಣೆ..! ವರ್ಡ್​​​ ಪವರ್​​ ಇಸ್​​​ ವರ್ಲ್ಡ್​​​ ಪವರ್​​​ ಎಂದ ಡಿಕೆಶಿ, ತಿರುಗೇಟು ಕೊಟ್ಟ ಸಿದ್ದು!
21:10ಮಹಾಕ್ರಾಂತಿ ಮಹಾ ಮುಹೂರ್ತ ಫಿಕ್ಸ್: ಪದತ್ಯಾಗನಾ? ಪಟ್ಟಾಭಿಷೇಕನಾ? ದೆಹಲಿಯಲ್ಲಿ ಕ್ಲೈಮ್ಯಾಕ್ಸ್..!
21:28ಹೊಸ ಆಟ ಆರಂಭಿಸಿದ್ರಾ ಡಿಕೆ ಬ್ರದರ್ಸ್? ಸಿಎಂ ಸಿಂಹಾಸನಕ್ಕಾಗಿ ರಾಜಕೀಯ ರಣರಂಗ!
Read more