ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ :  ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

Published : Jun 05, 2023, 02:27 PM IST

ಎಲ್ಲಿಗೆ ಬಂತು ಕನಕಪುರದ ಛಲಗಾರನ “ಪಟ್ಟ” ಯಜ್ಞ..?
ಅವಕಾಶಕ್ಕಾಗಿ ಕಾದು ಕೂತಿರೋ ಡಿಕೆಶಿಗೆ ಕಾದಿದ್ಯಾ ಅಚ್ಚರಿ..?
ಸಿಎಂ ಕನಸು ಹೊತ್ತೇ ಕುರುಕ್ಷೇತ್ರದ ಅಖಾಡಕ್ಕಿಳಿದಿದ್ದರು ಡಿಕೆಶಿ
 

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ... ಕನಕಪುರ ಬಂಡೆಯ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟ. ಪಟ್ಟಕಾಳಗದಲ್ಲಿ ಸಿದ್ದರಾಮಯ್ಯನವರ ಪಟ್ಟಿನ ಮುಂದೆ ಸೋತಿರುವ ಡಿಕೆಶಿ, ಸದ್ಯಕ್ಕೆ ಕದನವಿರಾಮ ಘೋಷಿಸಿದ್ದಾರೆ ಎನ್ನಲಾಗ್ತಿದೆ. ಆದ್ರೆ ಕನಕಪುರ ಛಲಗಾರನ ಕನಸು ಮಾತ್ರ ಕಮರಿಲ್ಲ. ಹುಟ್ಟೂರ ಜನರ ಮುಂದೆಯೇ ಮುಖ್ಯಮಂತ್ರಿ ಪಟ್ಟದ ಗುಟ್ಟನ್ನು ಡಿಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಮನೆದೇವತೆ ಕಬ್ಬಾಳಮ್ಮ ದೇವಿಯ ಮುಂದೆ 101 ತೆಂಗಿನಕಾಯಿಗಳನ್ನು ಒಡೆದು ಹರಕೆ ತೀರಿಸಿದ ಡಿಕೆ ಶಿವಕುಮಾರ್‌, ಕನಕಪುರ ಕ್ಷೇತ್ರದಿಂದ ದಾಖಲೆಯ ಅಂತರದಲ್ಲಿ ಗೆಲ್ಲಿಸಿದ್ದಕ್ಕಾಗಿ ಮನೆದೇವತೆಗೆ ಹರಕೆ ತೀರಿಸಿದ್ದಾರೆ. ಗೆದ್ದದ್ದೂ ಆಯ್ತು, ಡಿಸಿಎಂ ಆಗಿದ್ದೂ ಆಯ್ತು. ಈಗ ಡಿ.ಕೆ. ಶಿವಕುಮಾರ್ ಅವರ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟವಾಗಿದೆ ಎನ್ನಲಾಗ್ತಿದೆ.  

ಇದನ್ನೂ ವೀಕ್ಷಿಸಿ: ಸೀಳುನಾಯಿ, ಹುಲಿ, ಆನೆ ಜೂಟಾಟಕ್ಕೆ ನಾಗರಹೊಳೆ ಸಾಕ್ಷಿ: ಪ್ರವಾಸಿಗರ ಮೊಬೈಲ್‌ನಲ್ಲಿ ದೃಶ್ಯ ಸೆರೆ

23:25ಟ್ರಬಲ್ ಶೂಟರ್‌​ಗೆ ಟ್ರಬಲ್! ಎರಡೇ ದಿನಕ್ಕೆ ಮೊದಲ ವಿಕೆಟ್..! ಆಸ್ಫೋಟದ ಹಿಂದಿನ ಅಸಲಿ ಗುಟ್ಟು ಏನು?
21:41ಕಮಲ ಬಿಟ್ಟು ಅಖಾಡಕ್ಕಿಳಿದ 'ಸಿಂಗಂ' ! 'ವಿ ದಿ ಲೀಡರ್ಸ್' ಹೊಸ ಆಂದೋಲನ ಘೋಷಿಸಿದ ಅಣ್ಣಾಮಲೈ!
23:52ಪದಗ್ರಹಣಕ್ಕೂ ಮುನ್ನ ಮೂರು ಹೆಜ್ಜೆ, 3 ಸಂದೇಶ; ಡಿಕೆ ಮಾಸ್ಟರ್ ಪ್ಲಾನ್‌ ರಹಸ್ಯವೇನು?
20:08ಪ್ರತಿ ಮಂತ್ರಿಗಿರಿ ಹಿಂದೆ ನೂರೆಂಟು ಲೆಕ್ಕಾಚಾರ... ಯಾರಿಗೆ ಪಟ್ಟ..? ಯಾಕೆ ಪಟ್ಟ..? ಏನಿದರ ಗುಟ್ಟು?
44:07ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ ನೀಡಿದ್ದೇಕೆ? ನಿತಿನ್​ ನಬಿನ್ ಮನವೊಲಿಕೆಗೆ ಒಪ್ಪಲಿಲ್ಲ ಯಾಕೆ?
26:58ಬ್ರ್ಯಾಂಡ್ ಬಂಡೆ ಡಿಕೆ: ಖಾದರ್ ಲುಕ್‌ನಿಂದ Yezdi ಬೈಕ್‌ವರೆಗೆ ಡಿಕೆ ಶಿವಕುಮಾರ್ ಸ್ಟೈಲ್ ಸ್ಟೋರಿ
22:55ಹೇಗಾಯ್ತು ಗೊತ್ತಾ ಡಿಕೆಶಿ ಸಾಮ್ರಾಜ್ಯದ ಉದಯ? ಸೆರೆವಾಸದಿಂದ ಸಿಎಂ ಗದ್ದುಗೆಯವರೆಗೆ, ರಣರೋಚಕ ಅಧ್ಯಾಯ!
39:58ಜಮೀರ್ ಖಾನ್‌ಗೆ 'ಕೈ' ಕೊಟ್ಟ ಆಡಿಯೋ; ಇತ್ತ ಸಿದ್ದರಾಮಯ್ಯ ಆಪ್ತನಿಗೆ ಕೊಟ್ರು ಮಹತ್ವದ ಸಂದೇಶ
22:16ಕರ್ನಾಟಕದಲ್ಲಿ ಹೊಸ ಚರಿತ್ರೆ ಬರೆದ ‘ಗೌರಿ’ಪುತ್ರ..ಡಿಕೆ ಬ್ರದರ್ಸ್ ಸಕ್ಸಸ್ ಸೀಕ್ರೆಟ್ ಏನು ಗೊತ್ತಾ?
22:14ಮೈಲಾರನ ಮುನಿಸು ಮಾಯ! ಡಿಕೆಗೆ ಮುಖ್ಯಮಂತ್ರಿ ಯೋಗ, ದೈವ ಕೃಪೆಯ ಹಿಂದೆ ಏನಿದೆ ರಹಸ್ಯ?
Read more