ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ :  ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

Published : Jun 05, 2023, 02:27 PM IST

ಎಲ್ಲಿಗೆ ಬಂತು ಕನಕಪುರದ ಛಲಗಾರನ “ಪಟ್ಟ” ಯಜ್ಞ..?
ಅವಕಾಶಕ್ಕಾಗಿ ಕಾದು ಕೂತಿರೋ ಡಿಕೆಶಿಗೆ ಕಾದಿದ್ಯಾ ಅಚ್ಚರಿ..?
ಸಿಎಂ ಕನಸು ಹೊತ್ತೇ ಕುರುಕ್ಷೇತ್ರದ ಅಖಾಡಕ್ಕಿಳಿದಿದ್ದರು ಡಿಕೆಶಿ
 

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ... ಕನಕಪುರ ಬಂಡೆಯ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟ. ಪಟ್ಟಕಾಳಗದಲ್ಲಿ ಸಿದ್ದರಾಮಯ್ಯನವರ ಪಟ್ಟಿನ ಮುಂದೆ ಸೋತಿರುವ ಡಿಕೆಶಿ, ಸದ್ಯಕ್ಕೆ ಕದನವಿರಾಮ ಘೋಷಿಸಿದ್ದಾರೆ ಎನ್ನಲಾಗ್ತಿದೆ. ಆದ್ರೆ ಕನಕಪುರ ಛಲಗಾರನ ಕನಸು ಮಾತ್ರ ಕಮರಿಲ್ಲ. ಹುಟ್ಟೂರ ಜನರ ಮುಂದೆಯೇ ಮುಖ್ಯಮಂತ್ರಿ ಪಟ್ಟದ ಗುಟ್ಟನ್ನು ಡಿಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಮನೆದೇವತೆ ಕಬ್ಬಾಳಮ್ಮ ದೇವಿಯ ಮುಂದೆ 101 ತೆಂಗಿನಕಾಯಿಗಳನ್ನು ಒಡೆದು ಹರಕೆ ತೀರಿಸಿದ ಡಿಕೆ ಶಿವಕುಮಾರ್‌, ಕನಕಪುರ ಕ್ಷೇತ್ರದಿಂದ ದಾಖಲೆಯ ಅಂತರದಲ್ಲಿ ಗೆಲ್ಲಿಸಿದ್ದಕ್ಕಾಗಿ ಮನೆದೇವತೆಗೆ ಹರಕೆ ತೀರಿಸಿದ್ದಾರೆ. ಗೆದ್ದದ್ದೂ ಆಯ್ತು, ಡಿಸಿಎಂ ಆಗಿದ್ದೂ ಆಯ್ತು. ಈಗ ಡಿ.ಕೆ. ಶಿವಕುಮಾರ್ ಅವರ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟವಾಗಿದೆ ಎನ್ನಲಾಗ್ತಿದೆ.  

ಇದನ್ನೂ ವೀಕ್ಷಿಸಿ: ಸೀಳುನಾಯಿ, ಹುಲಿ, ಆನೆ ಜೂಟಾಟಕ್ಕೆ ನಾಗರಹೊಳೆ ಸಾಕ್ಷಿ: ಪ್ರವಾಸಿಗರ ಮೊಬೈಲ್‌ನಲ್ಲಿ ದೃಶ್ಯ ಸೆರೆ

22:36Karnataka Congress: ನಾರಿ ವ್ಯೂಹದ ಸುಳಿ, ಕ್ಯಾಬಿನೆಟ್​ನಲ್ಲಿ ಕಿಡಿ; ದಾರಿ ಯಾವುದಯ್ಯಾ?
21:29ಸಂಪುಟದಲ್ಲಿ ಮತ್ತೆ ‘ಅದಲು-ಬದಲು’ ಆಟ; ಯಾರಿಗೆ ಸಚಿವ ಸ್ಥಾನ, ಯಾರಿಗೆ ಕುತ್ತು?
21:20ಕೈಜಾರಿದ ಮಂತ್ರಿ ಸ್ಥಾನ, ಭುಗಿಲೆದ್ದ ಅಸಮಾಧಾನ! ಹೈಕಮಾಂಡ್ ಲೆಕ್ಕಾಚಾರವೇ ಉಲ್ಟಾ ಆಯ್ತಾ?
20:16ಡಿಕೆ ಬತ್ತಳಿಕೆ ಸೇರಿತಾ ತ್ರಿವಳಿ ಡಿಸಿಎಂ ಬ್ರಹ್ಮಾಸ್ತ್ರ..? ಯಾರಿಗೆ ಸಿದ್ದು ಶ್ರೀರಕ್ಷೆ? ಯಾರಿಗೆ ಬಂಡೆ ಬಲ?
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
21:50ಬೆಳಗಾವಿ ಸಾಹುಕಾರನ ಜೊತೆ ಕನಕವೀರನ ಗಟ್ಟಿ ಗೆಳೆತನ..! ಸವಾಲ್ ಹಾಕಿದ್ದ ಸಾಹುಕಾರ, ಬಂಡೆ ವಿಶ್ವಾಸಕ್ಕೆ ಮಣಿದರಾ?
24:272028ರ ಚುನಾವಣೆ: ಜೋಡೆತ್ತುಗಳ ಸೈಲೆಂಟ್ ಆಟ ಶುರು, ಮತ್ತೊಂದು ಮಹಾಯುದ್ಧಕ್ಕೆ ರೆಡಿ ಭಲೇ ಜೋಡಿ!
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
Read more