ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ :  ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

Published : Jun 05, 2023, 02:27 PM IST

ಎಲ್ಲಿಗೆ ಬಂತು ಕನಕಪುರದ ಛಲಗಾರನ “ಪಟ್ಟ” ಯಜ್ಞ..?
ಅವಕಾಶಕ್ಕಾಗಿ ಕಾದು ಕೂತಿರೋ ಡಿಕೆಶಿಗೆ ಕಾದಿದ್ಯಾ ಅಚ್ಚರಿ..?
ಸಿಎಂ ಕನಸು ಹೊತ್ತೇ ಕುರುಕ್ಷೇತ್ರದ ಅಖಾಡಕ್ಕಿಳಿದಿದ್ದರು ಡಿಕೆಶಿ
 

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ... ಕನಕಪುರ ಬಂಡೆಯ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟ. ಪಟ್ಟಕಾಳಗದಲ್ಲಿ ಸಿದ್ದರಾಮಯ್ಯನವರ ಪಟ್ಟಿನ ಮುಂದೆ ಸೋತಿರುವ ಡಿಕೆಶಿ, ಸದ್ಯಕ್ಕೆ ಕದನವಿರಾಮ ಘೋಷಿಸಿದ್ದಾರೆ ಎನ್ನಲಾಗ್ತಿದೆ. ಆದ್ರೆ ಕನಕಪುರ ಛಲಗಾರನ ಕನಸು ಮಾತ್ರ ಕಮರಿಲ್ಲ. ಹುಟ್ಟೂರ ಜನರ ಮುಂದೆಯೇ ಮುಖ್ಯಮಂತ್ರಿ ಪಟ್ಟದ ಗುಟ್ಟನ್ನು ಡಿಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಮನೆದೇವತೆ ಕಬ್ಬಾಳಮ್ಮ ದೇವಿಯ ಮುಂದೆ 101 ತೆಂಗಿನಕಾಯಿಗಳನ್ನು ಒಡೆದು ಹರಕೆ ತೀರಿಸಿದ ಡಿಕೆ ಶಿವಕುಮಾರ್‌, ಕನಕಪುರ ಕ್ಷೇತ್ರದಿಂದ ದಾಖಲೆಯ ಅಂತರದಲ್ಲಿ ಗೆಲ್ಲಿಸಿದ್ದಕ್ಕಾಗಿ ಮನೆದೇವತೆಗೆ ಹರಕೆ ತೀರಿಸಿದ್ದಾರೆ. ಗೆದ್ದದ್ದೂ ಆಯ್ತು, ಡಿಸಿಎಂ ಆಗಿದ್ದೂ ಆಯ್ತು. ಈಗ ಡಿ.ಕೆ. ಶಿವಕುಮಾರ್ ಅವರ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟವಾಗಿದೆ ಎನ್ನಲಾಗ್ತಿದೆ.  

ಇದನ್ನೂ ವೀಕ್ಷಿಸಿ: ಸೀಳುನಾಯಿ, ಹುಲಿ, ಆನೆ ಜೂಟಾಟಕ್ಕೆ ನಾಗರಹೊಳೆ ಸಾಕ್ಷಿ: ಪ್ರವಾಸಿಗರ ಮೊಬೈಲ್‌ನಲ್ಲಿ ದೃಶ್ಯ ಸೆರೆ

21:47ಮೋದಿ ಮೆಚ್ಚಿದ 'ಬಾಸ್' ಈಗ ಕಮಲ ಪಡೆಯ ಹೊಸ ಸಾರಥಿ! ನಿತಿನ್ ನಬೀನ್ ನನಗೂ ಬಾಸ್ ಎಂದಿದ್ದೇಕೆ ನಮೋ?
23:34‘ತಾಳ್ಮೆಗೂ ಕೊನೆಯಿದೆ..’ ಕಡೆಯ ವಾರ್ನಿಂಗ್ ಕೊಟ್ರಾ ಡಿ.ಕೆ ಸುರೇಶ್? ‘ವಚನ’ ಕದನದ ಹಿಂದಿನ ಅಸಲಿ ರಹಸ್ಯವೇನು..?
21:54ಪಶ್ಚಿಮ ಬಂಗಾಳದ ರಣರಂಗ ಆರಂಭ: ಕೇಸರಿ ಕಲಿಗಳ ದಂಡು ದಾಳಿಗೆ ಸಿಂಹಿಣಿಯ ಸವಾಲ್
22:10ಏಷ್ಯಾದ ಶ್ರೀಮಂತ ಪಾಲಿಕೆಗೆ ಬಿಜೆಪಿಯೇ ಬಿಗ್ ಬಾಸ್: ಅಸ್ತಿತ್ವದ ಆಟದಲ್ಲಿ ಅಣ್ತಮ್ಮಾಸ್ ಗೆದ್ದರಾ, ಸೋತರಾ?
20:04ಕುರ್ಚಿ ಕಾಳಗದಲ್ಲಿ ಕನಕಪುರ ಬಂಡೆಗೆ ಸ್ನೇಹಿತರ ಶಕ್ತಿ! ಕನಕಾಧಿಪತಿ ಡಿಕೆಗೆ ಸಂ‘ಕ್ರಾಂತಿ’, ಯುಗಾದಿ ಸಿಹಿ!
20:04ಏನಿದು ಡಿಕೆ ಮಾತಿನ ಮರ್ಮ? ಶಕ್ತಿವಂತರಿಗೆ ಶತ್ರುಗಳು ಜಾಸ್ತಿ: ಬಂಡೆ ಹೇಳಿದ ಶತ್ರು ರಹಸ್ಯ!
23:23ಮಹಾ ದಾಖಲೆಗೆ ಸಿದ್ದು ಅರಸ.. ಮೊಳಗಿತು ರಣಘೋಷ..! ಡಿಕೆ ಮೌನದ ಹಿಂದೆ ಅಡಗಿದ್ಯಾ ಗುಡುಗಿನ ಸದ್ದು..?
22:45ದಳಪತಿ Vs ಗಣಿಧಣಿ, 20 ವರ್ಷಗಳ ರಣ ದುಷ್ಮನಿ! ಗಾಲಿ ರೆಡ್ಡಿ ಪರವಾಗಿ ಅಖಾಡಕ್ಕಿಳಿದ HDK!
24:03Narendra Modi: 2025ರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಾಧನೆ ಏನು? ಇಲ್ಲಿದೆ ನೋಡಿ ಸಂಪೂರ್ಣ ವರದಿ
20:58ಅಣ್ಣನನ್ನೇ ಓವರ್ ಟೇಕ್ ಮಾಡಿದ್ರಾ ಮುದ್ದಿನ ತಂಗಿ? ಅರ್ಧ ನಿಜವಾಗಿದೆ ಅಂದು ಇಂದಿರಾ ನುಡಿದಿದ್ದ ಭವಿಷ್ಯ!
Read more