ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ :  ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

ಕರ್ಮಭೂಮಿಯಲ್ಲಿ ಬಂಡೆ ಬಾಯಲ್ಲಿ ಸಿಎಂ ಕುರ್ಚಿ ಜಪ : ಕುರ್ಚಿ ಕಾಳಗದಲ್ಲಿ ಕದನ ವಿರಾಮ, ಮುಂದೆ ಕಾದಿದ್ಯಾ ಹೊಸ ಆಟ..?

Published : Jun 05, 2023, 02:27 PM IST

ಎಲ್ಲಿಗೆ ಬಂತು ಕನಕಪುರದ ಛಲಗಾರನ “ಪಟ್ಟ” ಯಜ್ಞ..?
ಅವಕಾಶಕ್ಕಾಗಿ ಕಾದು ಕೂತಿರೋ ಡಿಕೆಶಿಗೆ ಕಾದಿದ್ಯಾ ಅಚ್ಚರಿ..?
ಸಿಎಂ ಕನಸು ಹೊತ್ತೇ ಕುರುಕ್ಷೇತ್ರದ ಅಖಾಡಕ್ಕಿಳಿದಿದ್ದರು ಡಿಕೆಶಿ
 

ಕೆಪಿಸಿಸಿ ಅಧ್ಯಕ್ಷ, ಉಪಮುಖ್ಯಮಂತ್ರಿ... ಕನಕಪುರ ಬಂಡೆಯ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟ. ಪಟ್ಟಕಾಳಗದಲ್ಲಿ ಸಿದ್ದರಾಮಯ್ಯನವರ ಪಟ್ಟಿನ ಮುಂದೆ ಸೋತಿರುವ ಡಿಕೆಶಿ, ಸದ್ಯಕ್ಕೆ ಕದನವಿರಾಮ ಘೋಷಿಸಿದ್ದಾರೆ ಎನ್ನಲಾಗ್ತಿದೆ. ಆದ್ರೆ ಕನಕಪುರ ಛಲಗಾರನ ಕನಸು ಮಾತ್ರ ಕಮರಿಲ್ಲ. ಹುಟ್ಟೂರ ಜನರ ಮುಂದೆಯೇ ಮುಖ್ಯಮಂತ್ರಿ ಪಟ್ಟದ ಗುಟ್ಟನ್ನು ಡಿಕೆ ಶಿವಕುಮಾರ್ ಬಿಚ್ಚಿಟ್ಟಿದ್ದಾರೆ. ಮನೆದೇವತೆ ಕಬ್ಬಾಳಮ್ಮ ದೇವಿಯ ಮುಂದೆ 101 ತೆಂಗಿನಕಾಯಿಗಳನ್ನು ಒಡೆದು ಹರಕೆ ತೀರಿಸಿದ ಡಿಕೆ ಶಿವಕುಮಾರ್‌, ಕನಕಪುರ ಕ್ಷೇತ್ರದಿಂದ ದಾಖಲೆಯ ಅಂತರದಲ್ಲಿ ಗೆಲ್ಲಿಸಿದ್ದಕ್ಕಾಗಿ ಮನೆದೇವತೆಗೆ ಹರಕೆ ತೀರಿಸಿದ್ದಾರೆ. ಗೆದ್ದದ್ದೂ ಆಯ್ತು, ಡಿಸಿಎಂ ಆಗಿದ್ದೂ ಆಯ್ತು. ಈಗ ಡಿ.ಕೆ. ಶಿವಕುಮಾರ್ ಅವರ ಮುಂದಿನ ಟಾರ್ಗೆಟ್ ಮುಖ್ಯಮಂತ್ರಿ ಪಟ್ಟವಾಗಿದೆ ಎನ್ನಲಾಗ್ತಿದೆ.  

ಇದನ್ನೂ ವೀಕ್ಷಿಸಿ: ಸೀಳುನಾಯಿ, ಹುಲಿ, ಆನೆ ಜೂಟಾಟಕ್ಕೆ ನಾಗರಹೊಳೆ ಸಾಕ್ಷಿ: ಪ್ರವಾಸಿಗರ ಮೊಬೈಲ್‌ನಲ್ಲಿ ದೃಶ್ಯ ಸೆರೆ

21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
23:38ಬಿಡದಿ ಟೌನ್‌ಶಿಪ್ ರಣರಂಗದಲ್ಲಿ ಪತ್ರಕ್ಕೆ ಪತ್ರ, ಸವಾಲ್‌ಗೆ ಸವಾಲ್, ಜಿದ್ದಿಗೆ ಜಿದ್ದು!
06:49ಪ್ಯಾನ್ ಇಂಡಿಯಾ ಹೀರೋ ವಿಜಯ್ ಈಗ ಈಗ ಪ್ಯಾನ್ ಇಂಡಿಯಾ ಲೀಡರ್! ಹುಟ್ಟುಹಬ್ಬದ ದಿನ ಸಿಕ್ತು ಸಾಕ್ಷಿ!
24:49Karnataka Congress: ಹರಿಪ್ರಸಾದ್‌ಗೆ ಕೆಪಿಸಿಸಿ ಗದ್ದುಗೆ: ಡಿಕೆ-ಬಿಕೆ ಜೋಡಿಯಿಂದ ಹೊಸ ಮ್ಯಾಜಿಕ್ ಸಾಧ್ಯನಾ?
03:42'ದಳಪತಿ' ಕುರ್ಚಿಗೆ ಕಂಟಕ? ಅಣ್ಣಾ ಮಲೈ-ರಜನಿಕಾಂತ್-ಅಜಿತ್ 'ತ್ರಿಮೂರ್ತಿ'ಗಳ ಆಟ ಶುರುವಾಗ್ತಿದ್ಯಾ?
19:09ಕನಕಾಧಿಪತಿ ಚದುರಂಗ.. BJP ಪಡೆ ಕೋಲಾಹಲ: ಹಸ್ತಕೋಟೆಗೇ ಗೊತ್ತಿರಲಿಲ್ಲ.. ಡಿಕೆ ಹೂಡಿದ ಚಕ್ರವ್ಯೂಹ!
18:09362 ನಂಬರ್‌ಗಾಗಿ ಬಿಜೆಪಿ ಆಟ, ಕಂಪನಕ್ಕೆ ಬಂಗಾಳದಿಂದ ಯುಪಿ ವರೆಗೂ ಉರುಳುತ್ತಿದೆ ವಿಕೆಟ್
20:37ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್
21:25DK Shivakumar: ಸಿದ್ದು ಸಂಪ್ರದಾಯ ಮುರಿದ ಡಿಕೆಶಿ: ಗಾಂಧಿಗಿರಿ ಹಿಂದಿನ ರಣತಂತ್ರವೇನು?
Read more